ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ
ಬೆಂಗಳೂರು: ಯುವತಿಯನ್ನು ಕೆಲವು ಯುವಕರು ಚುಡಾಯಿಸುತ್ತಿದ್ದಾಗ, ಅಸಭ್ಯ ಬಟ್ಟೆ ಧರಿಸಿ ರಸ್ತೆಗೆ ಬರಬೇಡಮ್ಮ ಎಂದು ಬುದ್ಧಿ ಹೇಳಿದ ಹೋಂ ಗಾರ್ಡ್ ಮೇಲೆಯೇ ಆಕೆ ಹಲ್ಲೆ ನಡೆಸಿದ ಘಟನೆ ಕೆ. ಆರ್. ಪುರಂ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು ಆರೋಪಿಯನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮೋಹಿನಿ ಎಂದು ಗುರುತಿಸಲಾಗಿದ್ದು, ಗಾಯಾಳು ಹೋಂ ಗಾರ್ಡ್ ಲಕ್ಷ್ಮೀ ನರಸಮ್ಮ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಲಕ್ಷ್ಮೀ ನರಸಮ್ಮ ಹೋಂ ಗಾರ್ಡ್ ಆಗಿ ಕೆಲಸ […]
ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ Read More »










