ರಾಜ್ಯ

ಬಸ್‍ ಗೆ ಡೀಸೆಲ್‍ ಹಾಕಲು ಸರಕಾರದ ಬಳಿ ಹಣವಿಲ್ಲವಂತೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವೀಡಿಯೋ

ಸರಕಾರಿ ಬಸ್ಸಿಗೆ ಡೀಸೆಲ್ ಹಾಕಲು ಹಣವಿಲ್ಲವಂತೆ. ಪರಿಣಾಮ ಬೆಂಗಳೂರು-ಕುಂದಾಪುರ ಬಸ್ ಹುಲಿಕಲ್ ಬಳಿ ಬಾಕಿಯಾಗಿದೆ. ಫ್ರೀ ಎಂದು ಬೊಗಳೆ ಬಿಡುತ್ತಿರುವ ಕರ್ನಾಟಕ ಸರಕಾರದ ಬಳಿ ಡೀಸೆಲ್‍ ಹಾಕಲು ಹಣವಿಲ್ಲವಂತೆ. ಬಸ್ ಸಿಬ್ಬಂದಿಗಳು ತಮ್ಮ ಸ್ವಂತ ಖರ್ಚಿಸಲ್ಲಿ ಡೀಸೆಲ್‍ ತುಂಬಿಸಬೇಕಂತೆ. ಹೀಗೊಂದು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ.

ಬಸ್‍ ಗೆ ಡೀಸೆಲ್‍ ಹಾಕಲು ಸರಕಾರದ ಬಳಿ ಹಣವಿಲ್ಲವಂತೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವೀಡಿಯೋ Read More »

ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶದ ವಯೋಮಿತಿ 6 ವರ್ಷ  | ಪೋಷಕರಿಂದ ಬದಲಾವಣೆಗೆ ಆಗ್ರಹ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ ವಯೋಮಿತಿಗೆ

ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶದ ವಯೋಮಿತಿ 6 ವರ್ಷ  | ಪೋಷಕರಿಂದ ಬದಲಾವಣೆಗೆ ಆಗ್ರಹ Read More »

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ

ಸೊರಬ: ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ನಿಟ್ಟಿನಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪದವೀಧರರ ಸಮಸ್ಯೆಗಳ ಕುರಿತು ತಿಳಿದಿರುವ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ Read More »

ಪತಿಯಿಂದ ಪತ್ನಿಯ ಹತ್ಯೆ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಮೈಸೂರು  ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು

ಪತಿಯಿಂದ ಪತ್ನಿಯ ಹತ್ಯೆ Read More »

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ತುರ್ತು ಭೂಸ್ಪರ್ಶ

ಬೆಂಗಳೂರು: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ತುರ್ತು ಭೂಸ್ಪರ್ಶ Read More »

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ | ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮನೆಯಿಂದ ಆಚೆ ಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು, ಕೊಲೆ, ದಾಂಧಲೆ, ದರೋಡೆ ಪ್ರಕರಣಗಳು ವಿಪರೀತ ಪ್ರಮಾಣದಲ್ಲಿ ಏರಿಕೆ ಆಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ‘ಎಕ್ಸ್’ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಡದ ಕಾರಣ ನಾಗರಿಕ ಸಮಾಜದ

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ | ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ವಿಜಯೇಂದ್ರ Read More »

ಹೊಸ ಪಡಿತರ ಚೀಟಿ ಪಡೆಯುವವರಿಗೆ ಗುಡ್ ನ್ಯೂಸ್ | ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವವರಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಉಚಿತವಾಗಿ ನೀಡುವ ಪಡಿತರವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ. ಇದರ ಜೊತೆಗೆ ಕರ್ನಾಟಕದ ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿಗಳಿಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿಯ ಅಗತ್ಯವಿದೆ. ಆದರೆ ಕಳೆದ ಹಲವಾರು ಸಮಯಗಳಿಂದ ಹೊಸ ರೇಷನ್ ಕಾರ್ಡ್ ನೀಡುತ್ತಿಲ್ಲವಾದ್ದರಿಂದ ಹಲವಾರು ಕುಟುಂಬ ಸರಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಹೊಸ ಪಡಿತರ ಚೀಟಿ ನೀಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕರ್ನಾಟಕ ಪಡಿತರ ಚೀಟಿಗೆ

ಹೊಸ ಪಡಿತರ ಚೀಟಿ ಪಡೆಯುವವರಿಗೆ ಗುಡ್ ನ್ಯೂಸ್ | ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಿದೆ Read More »

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು

ಗದಗ: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿ, ಓರ್ವ ಗಾಯಗೊಂಡ ದುರ್ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಶನಿವಾರ ಸಂಜೆ ಮಹಾರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿದೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ಮಲ್ಲಪ್ಪ ಲಿಂಗನ ಗೌಡ್ರ(55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಮುಖದ ಮೇಲೆ

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು Read More »

ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ

ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ. ಹೀಗಾಗಿ ಸರ್ಕಾರ ಮದ್ಯದ

ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ Read More »

error: Content is protected !!
Scroll to Top