ರಾಜ್ಯ

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು

ಕೊಪ್ಪಳ : ಕನ್ನಡ ಸರಿಯಾಗಿ ಓದಲು ಮತ್ತು ಬರೆಯಲು ಬಾರದಿದ್ದರೂ ಒಬ್ಬ 625ರಲ್ಲಿ 622 ಅಂಕ ಪಡೆದಿದ್ದ.  ಅಂಕಗಳ ಆಧಾರದಲ್ಲಿ ನ್ಯಾಯಾಲಯದ ಜವಾನ ಹುದ್ದೆಗೆ ಆಯ್ಕೆಯಾಗಿದ್ದ.ಈ ಬಗ್ಗೆ ಆತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಕೊಪ್ಪಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ  ಶ್ರೀ. ಎಂ ಹರೀಶ್ ಕುಮಾರ್ ರವರ ದಿಟ್ಟತನದ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ […]

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು Read More »

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ

ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ಕನ್ನಡ ಚಲನಚಿತ್ರ ಮೇ 10 ರಂದು ಬಿಡುಗಡೆಗೊಳ್ಳಲಿದ್ದು ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಲನಚಿತ್ರದಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಕರ್ನಾಟಕ

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ Read More »

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು : 2023-24 ನೇ ಶೈಕ್ಷಣಿಕ ವರ್ಷದ  ಎಸ್‌ ಎಸ್‌ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ತಿಳಿಸಿದ್ದಾರೆ. ಮೇ.9ರಂದು ಬೆಳಿಗ್ಗೆ 10.30 ಕ್ಕೆ ಆನ್ ಲೈನ್ ನಲ್ಲಿ ಫಲಿತಾಂಶ ಘೋಷಣೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಈ

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ Read More »

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ

ಚಾರ್ಮಾಡಿ :  ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಆತಂಕಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲಿ ಅತ್ತಿದಿಂತ್ತ ತಿರುಗಾಡುತ್ತಿದ್ದರಿಂದ ವಾಹನ ಸಂಚಾರರು ಗಲಿಬಿಲಿಗೊಂಡು ಆತಂಕಕ್ಕೊಳಗಾದರು. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ Read More »

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ

ಬೆಂಗಳೂರು : 2024ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ಪ್ರಗತಿಯಲ್ಲಿ ಸಾಗಿದೆ. ಬೆಳಗ್ಗೆ ಗಂಟೆ 7 ರಿಂದ ಮತದಾನ ಶುರುವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ದೇಶದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ದೇಶದಲ್ಲಿ ಶೇಕಡಾ 40ರಷ್ಟು ಮತ್ತು ಕರ್ನಾಟಕದಲ್ಲಿ ಶೇ. 41.59ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಶೇ 45 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ 44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು, ಬಳ್ಳಾರಿಯಲ್ಲಿ ಶೇ 44.36ರಷ್ಟು,

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ Read More »

ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ಸಾಧ್ಯತೆಯಿದೆ. ಎರಡನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿರುವುದರಿಂದ ಪರೀಕ್ಷಾ ಫಲಿತಾಂಶ ಪ್ರಕಟ ವಿಳಂಬವಾಗುತ್ತಿದೆ.   ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ

ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ Read More »

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಮೇ7 ರಿಂದ 12 ತನಕ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದ‌ರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದ‌ರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ Read More »

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್

ಬೆಂಗಳೂರು: ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದು ,ಇಂದು ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ ಆಗಲಿದೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಸಿಬ್ಬಂದಿಗಳು ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಂದೆಡೆ ಮೂರು ತಿಂಗಳಿಂದ ಸಂಬಳವಿಲ್ಲ, ಮತ್ತೊಂದೆಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ. ಈ ಎಲ್ಲ ಕಾರಣಗಳಿಗೆ ಸೋಮವಾರ

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ Read More »

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್‌ಐಟಿ ವಶಕ್ಕೆ

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ Read More »

error: Content is protected !!
Scroll to Top