ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ
ಬೆಂಗಳೂರು : ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನ ವಿಚಾರದ ಬೆನ್ನಲ್ಲೇ ಇದೀಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಚೇದನ ಚರ್ಚೆಗೆ ಬಂದಿದ್ದು, ಇಂದು ತೀರ್ಪು ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ. ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಅಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ ಕೋರ್ಟ್ಗೆ […]
ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ Read More »










