ರಾಜ್ಯ

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ

ಬೆಂಗಳೂರು : ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನ ವಿಚಾರದ ಬೆನ್ನಲ್ಲೇ ಇದೀಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಚೇದನ ಚರ್ಚೆಗೆ ಬಂದಿದ್ದು, ಇಂದು ತೀರ್ಪು ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ. ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಅಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ ಕೋರ್ಟ್‌ಗೆ […]

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಹಿನ್ನಲೆಯಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಅಳವಡಿಕೆ ಸಹಿತ 144 ಸೆಕ್ಷನ್  | ಇತಿಹಾಸದಲ್ಲೇ ಪ್ರಥಮ ಬಾರಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ್ದು, ಇದು ಇತಿಹಾಸದಲ್ಲೇ ಪ್ರಥಮ ಬಾರಿಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದರು. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನು ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ ಎನ್ನಲಾಗಿದೆ. ಠಾಣೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜೂ.13

ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಹಿನ್ನಲೆಯಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಅಳವಡಿಕೆ ಸಹಿತ 144 ಸೆಕ್ಷನ್  | ಇತಿಹಾಸದಲ್ಲೇ ಪ್ರಥಮ ಬಾರಿ Read More »

ಜೂ.16 : ಬೆಂಗಳೂರಿನಲ್ಲಿ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ವತಿಯಿಂದ ಮಹಿಳಾ ಘಟಕ ಮತ್ತು ಯುವ ಘಟಕದ ಸಹಯೋಗದೊಂದಿಗೆ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ ಜೂ.16 ಭಾನುವಾರ ಬೆಳಗ್ಗೆ 9.30 ಕ್ಕೆ ಬೆಂಗಳೂರು ಚೌಡೇಶ್ವರಿ ನಗರದ ‘ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರ” ದಲ್ಲಿ ನಡೆಯಲಿದೆ. ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗದ ಭಾವೀ ವಧುವರರು ಅಥವಾ ಅವರ ಪೋಷಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಧ್ಯೆಕ್ಷೆ ಶಶಿಪ್ರಭಾ

ಜೂ.16 : ಬೆಂಗಳೂರಿನಲ್ಲಿ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ Read More »

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು ವಿಚಾರಣೆ ಮುಂದುವರಿಸಿದ್ದಾರೆ ಎಂದು

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ Read More »

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ Read More »

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ Read More »

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಅಶ್ವತ್ಥಾಮ ಮೃತಪಟ್ಟಿರೋದಾಗಿ ತಿಳಿದು  ಬಂದಿದೆ . ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ. ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ

 ಬೆಂಗಳೂರು : ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್‌ ಆಯುಕ್ತ ದಯಾನಂದ್, ಚಿತ್ರದುರ್ಗ

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ  ಇಂದು ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್.ಆ‌ರ್.ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ

ಪುತ್ತೂರು : ನಗರದ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಉದ್ಯೋಗಾಧಾರಿತ ಡಿಪ್ಲೋಮ ಮತ್ತು ಬಿಬಿಎ ಏವಿಯೇಶನ್ ಕೋರ್ಸ್ ಗೆ ಸಂಬಂಧಿಸಿದ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ಸಂಸ್ಥೆಯ ಚೆಯರ್ ಮ್ಯಾನ್ ಸುಜಾತ ಬೈರಿ ದೀಪ ಬೆಳಗಿಸಿ ಉದ್ಘಾಟಿಸಿ, ತಮ್ಮ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸುಗಳ ಬಗ್ಗೆ ಹಾಗೂ ಸಂಸ್ಥೆಯು ನಡೆದು ಬಂದ ಹಾದಿಯನ್ನು ವಿವರಿಸಿದರು. ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top