ಕಾಂಗ್ರೆಸ್ ಸೇರಲಿದ್ದಾರೆಯೇ ಡಿ.ವಿ.ಸದಾನಂದ ಗೌಡ | ಅಚ್ಚರಿ ಹೇಳಿಕೆ ನೀಡಿದ ಡಿ.ಕೆ.ಶಿ.
ಬೆಂಗಳೂರು: ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡರಿಗೆ ಈ ಬಾರಿ ಲೋಕಸಭೆ ಬಿಜೆಪಿ ಟಿಕೇಟ್ ಸಿಗಲಿದೆಯೇ ಅನುಮಾನ ಒಂದೆಡೆ ಇದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವದಂತಿಯಿದೆ. ಈ ವಿಚಾರಕ್ಕೆ ಪೂರಕ ಎಂಬಂತೆ ಡಿ.ವಿ.ಸದಾನಂದ ಗೌಡರ ಕುರಿತು ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿರುವುದು. ಕಾಂಗ್ರೆಸ್ ಪಕ್ಷಕ್ಕೆ ಸೇರುವ ಕುರಿತು ಹಲವಾರು ಮಂದಿ ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ಕುರಿತು ಈಗಾಗಲೇ ನನ್ನ ಜತೆ ಮಾತನಾಡಿದ್ದಾರೆ. ನಿನ್ನೆ […]
ಕಾಂಗ್ರೆಸ್ ಸೇರಲಿದ್ದಾರೆಯೇ ಡಿ.ವಿ.ಸದಾನಂದ ಗೌಡ | ಅಚ್ಚರಿ ಹೇಳಿಕೆ ನೀಡಿದ ಡಿ.ಕೆ.ಶಿ. Read More »










