ರಾಜ್ಯ

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದೇ ವಾಪಸ್ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್, ಲುಫ್ತಾನ್ಸಾ ಏರ್ಲೈನ್ಸ್ ಮೂಲಕ ಪ್ರಜ್ವಲ್ ಭಾರತಕ್ಕೆ […]

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ Read More »

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ

ಬೆಂಗಳೂರು : ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ Read More »

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ

ಬೆಂಗಳೂರು: ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನ 5 ದಿನ ಬಿರುಗಾಳಿ, ಗುಡುಗು ಸಮೇತ ಮಳೆ ಆಗಲಿದೆ. ಈ ವರೆಗೆ ಧಾರವಾಡದಲ್ಲಿ 8cm ಮಳೆ, ದಕ್ಷಿಣ ಕನ್ನಡದಲ್ಲಿ 6 cm ಮಳೆ, ಬೆಳಗಾವಿ, ಚಿಕ್ಕಮಗಳೂರು 5 cm ಮಳೆ ಆಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ Read More »

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಬೆಂಗಳೂರು: ಹೈಕೋರ್ಟ್ ಮಹಿಳಾ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಮೃತಪಟ್ಟ ವಕೀಲೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್‌ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್‌ನಲ್ಲಿ ವಾಸವಿದ್ದರು. ಅವರ ಪತಿ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಪಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದರೂ ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ! Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ

ಕೊಡಗು:  ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು

ಕೊಡಗು: ಕ್ರಿಕೆಟ್ ಪಂದ್ಯಾಟದ ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ಕೊಡಗಿನ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ್ (34) ವಿದ್ಯುತ್ ಶಾಕ್‍ ನಿಂದ ಮೃತಪಟ್ಟ ಯುವಕ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾಟಕ್ಕೆಂದು ಯುವಕರ ತಂಡ ಶುಕ್ರವಾರ ರಾತ್ರಿ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆರಿಫ್ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಈ ವೇಳೆ

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಹತ್ತನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ತನ್ನೊಂದಿಗೆ ನಿಶ್ಚಿತಾರ್ಥ ಮು೦ದೂಡಲಾದ ಹಿನ್ನಲೆಯಲ್ಲಿ ಕೋಪಗೊಂಡು ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ Read More »

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೇ 9 ರಂದು ಫಲಿತಾಂಶ ಪ್ರಕಟಿಸುವ ಕುರಿತು ಪರೀಕ್ಷಾ ಬೋರ್ಡ್ ತಿಳಿಸಿತ್ತು. ಯಾದಗಿರಿ ಕೊನೆಯ‌ ಸ್ಥಾನ ಪಡೆದಿದೆ. ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.10

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು

ಕೊಪ್ಪಳ : ಕನ್ನಡ ಸರಿಯಾಗಿ ಓದಲು ಮತ್ತು ಬರೆಯಲು ಬಾರದಿದ್ದರೂ ಒಬ್ಬ 625ರಲ್ಲಿ 622 ಅಂಕ ಪಡೆದಿದ್ದ.  ಅಂಕಗಳ ಆಧಾರದಲ್ಲಿ ನ್ಯಾಯಾಲಯದ ಜವಾನ ಹುದ್ದೆಗೆ ಆಯ್ಕೆಯಾಗಿದ್ದ.ಈ ಬಗ್ಗೆ ಆತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಕೊಪ್ಪಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ  ಶ್ರೀ. ಎಂ ಹರೀಶ್ ಕುಮಾರ್ ರವರ ದಿಟ್ಟತನದ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು Read More »

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ

ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ಕನ್ನಡ ಚಲನಚಿತ್ರ ಮೇ 10 ರಂದು ಬಿಡುಗಡೆಗೊಳ್ಳಲಿದ್ದು ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಲನಚಿತ್ರದಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಕರ್ನಾಟಕ

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ Read More »

error: Content is protected !!
Scroll to Top