ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಆ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ […]
ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ Read More »










