ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ
ಕೊಡಗು : ಏ.24 ರಂದು ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಮಡಿಕೇರಿಯ ಗಾಂಧಿಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಅಭ್ಯರ್ಥಿ ಯದುವೀರ್ ಒಡೆಯರ್ ಪರ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ನಡಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ ನೀಡಿದ್ದಾರೆ.
ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ Read More »










