ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ
ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನು ಮುಂದೆ ಭಾನುವಾರವೂ ಉಪ ನೋಂದಣಾ ಕಚೇರಿ ತೆರೆಯಲಿದೆ. ಸಾರ್ವಜನಿಕರಿಗೆ ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಜಾರಿ ಮಾಡಲಾಗುವುದು. ಬಳಿಕ ಮಹಾನಗರಗಳಲ್ಲಿ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೆಲಸಕ್ಕೆ ರಜೆ ಹಾಕಿ ಬರಬೇಕಾದ ಪರಿಸ್ಥಿತಿ ಇರುವುದರಿಂದ ಜನರ ಅನುಕೂಲಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲೂ ಉಪನೋಂದಣಾ ಕಚೇರಿಯನ್ನು ಭಾನುವಾರವೂ ತೆರೆಯಲು ನಿರ್ಧಾರ […]
ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ Read More »










