ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್
ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ […]










