ರಾಜ್ಯ

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಸಾವಿರಾರು ವರುಷಗಳ ಐಹಿತ್ಯವುಳ್ಳ ಪ್ರಸಿದ್ಧ ಸೋಮನಾಥ ದೇಗುಲದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೇಖನವೊಂದನ್ನು ಬರೆದಿದ್ದಾರೆ. ದೇಗುಲದ ಮೇಲೆ ಘಜ್ನಿ ದಾಳಿ ನಡೆಸಿ ಸಾವಿರ ವರ್ಷಗಳಾಗುತ್ತಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆ ಅವರು ದೇವಾಲಯದ ಬಗ್ಗೆ ಬರೆದುಕೊಂಡಿದ್ದು, ಇದು ಕೇವಲ ಆರಾಧನಾ ಸ್ಥಳವಲ್ಲ ಬದಲಾಗಿ ಭಾರತದ ಆತ್ಮ, ನಾಗರೀಕತೆಯ ಪ್ರತೀಕ ಎಂದು ವರ್ಣಿಸಿದ್ದಾರೆ. ಸೋಮನಾಥ ಎಂಬ ಹೆಸರು ಕೇಳಿದಾಗ ಹೃದಯದಲ್ಲಿ ಹೆಮ್ಮೆ ಮೂಡುತ್ತದೆ. ಇದು […]

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ Read More »

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಗ್ಯಾಸ್ ಸ್ಫೋಟದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ‌ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕ್ರಿಸ್‌ಮಸ್‌ ದಿನದಂದು ಅರಮನೆ ಮುಂದೆ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಸ್ಪೋಟವಾಗಿತ್ತು. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದರು. ಮೃತರ ನೋವಿಗೆ ಸ್ಪಂದಿಸಿರುವ ಸಿ ಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರದ ಭರವಸೆ

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ

ಅಕ್ರಮವಾಗಿ ಮನೆ ನಿರ್ಮಿಸಿದ್ದು ನಿಜ ಎಂದ ಸಚಿವ ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ Read More »

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ

ದೀರ್ಘಾವಧಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಚಲಾಯಿಸಿದ ದಾಖಲೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜ.6) ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಜ.7 ಕಳೆದರೆ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಅತಿಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ತಮ್ಮ ಏಳೂವರೆ ವರ್ಷದ

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ Read More »

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ

ರಾತ್ರಿ ರಥಯಾತ್ರೆ ನಡೆಯುತ್ತಿದ್ದಾಗ ಕಲ್ಲು ತೂರಿದ ಅನ್ಯಕೋಮಿನವರು ಬೆಂಗಳೂರು: ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದ್ದು, ಇಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೂವರಿಗೆ ಕಲ್ಲೇಟು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನು

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ Read More »

ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ

ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ಕೊಂದು ಪಲಾಯನ ಮಾಡಿದ್ದ ರಫೀಕ್‌ ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಲವ್‌ ಜಿಹಾದ್‌ ಕೇಸ್‌ ದಿಢೀರ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಲವ್‌ ಜಿಹಾದ್‌ ಮಾಡಿ ಹಿಂದು ಮಹಿಳೆಯ ಕೊಲೆ ಎಸಗಿದ ಆರೋಪಿಯೂ ಸಾವಿಗೆ ಶರಣಾಗಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ರಂಜಿತಾ ಎಂಬಾಕೆಯನ್ನು ಕೊಲೆಗೈದು ಪರಾರಿಯಾಗಿ ಅರಣ್ಯದಲ್ಲಿ ಅಡಗಿದ್ದ ಆರೋಪಿ ರಫೀಕ್‌ನ(30) ಮೃತದೇಹ

ಲವ್‌ ಜಿಹಾದ್‌ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ Read More »

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು

ಬಳ್ಳಾರಿ ಬ್ಯಾನರ್‌ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಬಳ್ಳಾರಿ : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು Read More »

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

error: Content is protected !!
Scroll to Top