ರಾಜ್ಯ

ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ | ಮುಖ್ಯ ಪೇದೆಯ ಬಂಧನ

ಚಿಕ್ಕಬಳ್ಳಾಪುರ:  ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮುಖ್ಯ ಪೇದೆಯೊಬ್ಬನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಹೊರಠಾಣೆಯ ಮುಖ್ಯಪೇದೆ ಸಿದ್ದರಾಮರೆಡ್ಡಿ ಬಂಧಿತ ಆರೋಪಿ. ಬೆಳಗ್ಗೆ ವೇಳೆ ಪೊಲೀಸ್‌ ಡ್ಯೂಟಿ ಮಾಡೋದು, ರಾತ್ರಿಯಾಗುತ್ತಿದ್ದಂತೆ ಕಳ್ಳತನದ ಡ್ಯೂಟಿ ಮಾಡುತ್ತಿದ್ದ ಮುಖ್ಯಪೇದೆ ಸಿದ್ದರಾಮರೆಡ್ಡಿ ಇದೀಗ ಬಂಧಿಸಿ ಅಟ್ಟಲಾಗಿದೆ. ಪೊಲೀಸಪ್ಪನೇ ಕಳ್ಳತನಕ್ಕೆ ಇಳಿಯೋದೂ ಅಲ್ಲದೆ; ಎಂಓಬಿ ಅಪರಾಧಿಯೊಬ್ಬನನ್ನು ಕೂಡ ಕಳ್ಳತನ ಮಾಡಲು ಜೊತೆಯಾಗಿ ಇಟ್ಟುಕೊಂಡಿದ್ದ ಈ ಘನಂಧಾರಿ ಪೊಲೀಸಪ್ಪ ಎಂಬುದು ಮತ್ತಷ್ಟು ಬೇಸರದ ಸಂಗತಿ. ಕೇರಳ ಮತ್ತು […]

ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ | ಮುಖ್ಯ ಪೇದೆಯ ಬಂಧನ Read More »

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆಗೆ ಬಿಗ್ ಟ್ವಿಸ್ಟ್ | ಕೊಲೆ ಆರೋಪದಲ್ಲಿ ಕಾರು ಚಾಲಕ ಕಿರಣ್ ಬಂಧನ

ಬೆಂಗಳೂರು: ಸರ್ಕಾರಿ ಕರ್ತವ್ಯದಲ್ಲಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರ ಕೊಲೆಗೆ ಸಂಬಂಧಪಟ್ಟಂತೆ ಇದೀಗ ಬಿಗ್ ಅಪ್ಡೇಟ್ ಸಿಕ್ಕಿದ್ದು, ಪ್ರತಿಮಾ ಅವರ ಹಿಂದಿನ ಕಾರು ಚಾಲಕನೊಬ್ಬ ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಬ್ರಮಣ್ಯ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಕಿರಣ್ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣನೇ ಹತ್ಯೆ ಮಾಡಿರಬಹುದು ಎಂಬ ಶಂಕೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆಗೆ ಬಿಗ್ ಟ್ವಿಸ್ಟ್ | ಕೊಲೆ ಆರೋಪದಲ್ಲಿ ಕಾರು ಚಾಲಕ ಕಿರಣ್ ಬಂಧನ Read More »

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು

ಕಾಸರಗೋಡು: ಸ್ಕೂಟರ್ – ಜೀಪು ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ವಿದ್ಯಾರ್ಥಿ. ಈತ ಉಪ್ಪಳ ತಹಾನಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಮಸೀದಿಯಿಂದ ಮರಳುತ್ತಿದ್ದಾಗ ಮನೆ ಸಮೀಪವೇ ಈ ಅಪಘಾತ ನಡೆದಿದೆ. ಮುಂಭಾಗದಲ್ಲಿ ತೆರಳುತ್ತಿದ್ದ ಜೀಪು ತಿರುವೊಂದರಲ್ಲಿ ಏಕಾಏಕಿ ಬ್ರೇಕ್ ಹಾಕಿದೆ. ಆಗ ಹಿಂಭಾಗದಲ್ಲಿ ಬರುತ್ತಿದ್ದ ಸ್ಕೂಟರ್ ಜೀಪಿಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು Read More »

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ

ವಿರಾಜಪೇಟೆ: ರಕ್ಷಿತಾರಣ್ಯದಿಂದ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದು, ಬಂಧಿತರಿಂದ ಮಾಂಶ ವಶಪಡಿಸಿಕೊಂಡಿದ್ದಾರೆ. ಬೇಟೋಳಿ ಗ್ರಾಮದ ನಿವಾಸಿ ವಿರಾಜಪೇಟೆ ಬೇಕರಿಯೊಂದರ ಮಾಲೀಕ ಎಂ.ಎಂ ಅಜೀಜ್ (45), ನೆಹರು ನಗರ ನಿವಾಸಿ ಆಟೋ ಚಾಲಕ ಹುಸೈನ್ ಸಿ.ಎ.ಅಲಿಯಾಸ್ ಜಂಶೀರ್ (32) ಬಂಧಿತ ಆರೋಪಿಗಳು. ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಎಂ.ಸಿ.ಮುತ್ತಣ್ಣ ಅವರಿಗೆ ದೊರೆತ ಖಚಿತ ಮಾಹಿತಿ ಮೇಲೆ ಪೆರುಂಬಾಡಿ ಕಡೆಯಿಂದ

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ Read More »

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ

ಬೆಂಗಳೂರು: ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಧಿಕಾರಿ. ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ವಿವಾಹಿತರಾಗಿದ್ದು, ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ Read More »

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕಡಬ ತಾಲೂಕಿನ ಚಾರ್ವಕ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಾರ್ವಕ ನಿವಾಸಿ ತಾರಾನಾಥ (39) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎಂಬವರ ಪುತ್ರರಾಗಿರುವ ತಾರನಾಥ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್ ನಲ್ಲೇ ನ.3ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ

ಉಡುಪಿ: ವ್ಯಕ್ತಿಯೊಬ್ಬ ತಾನು ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡು ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತನೇ ಕುಟುಂಬಕ್ಕೆ ವಂಚಿಸಿದ ವ್ಯಕ್ತಿ. ಬೆಂಗಳೂರಿನ ದಿಲ್ಲಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ  ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಇದೀಗ  ಹೊರಡಿಸಿದೆ. ಮುಖ್ಯವಾಗಿ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರಕಾರ ಈ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಹೇಗಿವೆ ? 1.ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಆರೋಗ್ಯಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್ Read More »

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ

ಹಾಸನ: ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಚೆನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಹೊನ್ನಶೆಟ್ಟಿ ಹಳ್ಳಿಯ ಮಾನ್ಯ (19) ಈ ಕೃತ್ಯ ಎಸಗಿದವರು. ಹಾಸನದ ಹೊವಲಯದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ಮಾನ್ಯ ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ ಹಿನ್ನಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಈ ಬೆನ್ನಲ್ಲೇ ಮಾನ್ಯ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ Read More »

error: Content is protected !!
Scroll to Top