ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ
ಬೆಂಗಳೂರು: ಕಾರ್ಖಾನೆಯೊಂದರ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ (62) ಕೊಲೆಯಾದ ದುರ್ದೈವಿ. ಕೊಲೆಯಾಗಿರೊ ನಳಿನಿ ಸ್ಥಿತಿವಂತರಾಗಿದ್ದರು. ಗಂಡ ರಮೇಶ್, ಮಂಡ್ಯದಲ್ಲಿ ಕಾಫಿಪುಡಿ ಅಂಗಡಿ ಹಾಗೂ ಹೆಬ್ಬಾಳ ಬಳಿ ಚಿಕೋರಿ ಕಾರ್ಖಾನೆಯನ್ನ ನಡೆಸುತ್ತಿದ್ದರು. ಆದರೆ ಬರುಬರುತ್ತ ಸಾಕಷ್ಟು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನೆಯನ್ನು ಬ್ಯಾಂಕ್ ನಲ್ಲಿ ಅಡ ಇಟ್ಟಿದ್ದರು. ಕಾರ್ಖಾನೆ ಬಂದ್ ಆಗಿದ್ದು, […]
ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ Read More »










