ರಾಜ್ಯ

ಜಮೀನು ಕಾಯುತ್ತಿದ್ದ ರೈತನ ಭೀಕರ ಕೊಲೆ!! | ರುಂಡ ಸಮೇತ ನಾಪತ್ತೆಯಾಗಿರುವ ದುಷ್ಕರ್ಮಿಗಳು!

ರೈತರೊಬ್ಬರ ದೇಹದಿಂದ ರುಂಡವನ್ನು ತುಂಡರಿಸಿ, ರುಂಡ ಸಮೇತ ಆರೋಪಿಗಳು ನಾಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣಹನಂತಪ್ಪ ವಜ್ರದ್ (60) ಎಂದು ಗುರುತಿಸಲಾಗಿದೆ. ರೈತ ಮೆಣಸಿನಕಾಯಿ ಕೃಷಿ ಮಾಡಿದ್ದು, ಇದರ ಕಾವಲು ಕಾಯುತ್ತಿದ್ದಾಗ ಭೀಕರ ಘಟನೆ ನಡೆದಿದೆ. ಮೆಣಸಿನಕಾಯಿ ಕಾಯಲು, ಗುಡಿಸಲಲ್ಲಿ ಮಲಗಿದ್ದರು. ಈ ವೇಳೆ ಆಗಮಿಸಿದ ದುಷ್ಕರ್ಮಿಗಳು, ರುಂಡವನ್ನು ತುಂಡರಿಸಿ, ದೇಹವನ್ನು ಬಿಟ್ಟು ಹೋಗಿದ್ದಾರೆ. ಕೊಲೆ ಮಾಡಿ‌ದ ಬಳಿಕ ಕೊಲೆಗಾರರು ರುಂಡ […]

ಜಮೀನು ಕಾಯುತ್ತಿದ್ದ ರೈತನ ಭೀಕರ ಕೊಲೆ!! | ರುಂಡ ಸಮೇತ ನಾಪತ್ತೆಯಾಗಿರುವ ದುಷ್ಕರ್ಮಿಗಳು! Read More »

ತುಳು ಸಿನಿಮಾಗಳಲ್ಲೂ ಮಿಂಚಿದ್ದ ಲೀಲಾವತಿ!

ಮಂಗಳೂರು: ತುಳುವಿನ 8 ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಲೀಲಾವತಿ ಅವರು, ತುಳು ಸಿನಿಮಾಗಳ ನಿರ್ಮಾಣಕ್ಕೂ ಸಹಾಯ ಹಸ್ತ ಚಾಚಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರಾಗಿರುವ ಅವರು, ಕಂಕನಾಡಿಯ ಸೈಂಟ್ ಜೋಸೆಫ್ ಎಲಿಮೆಂಟರಿ ಸ್ಕೂಲಿನಲ್ಲಿ 2ನೇ ತರಗತಿ ಕಲಿತವರು. ಆಗ ಲೀಲಾ ಕಿರಣ್ ಎಂಬ ಹೆಸರಿನಿಂದ ಕರೆಸಿಕೊಂಡಿದ್ದ ಅವರು, ಬಳಿಕ ಲೀಲಾವತಿಯಾಗಿ ಕರುನಾಡಿನ ಕಣ್ಮಣಿಯಾಗಿ ಬೆಳೆದರು. ತುಳು ಭಾಷೆಯ 2ನೇ ಸಿನಿಮಾ 1971ರಲ್ಲಿ ತೆರೆಕಂಡ `ದಾರೆದ ಬುಡೆದಿ’, 1972ರಲ್ಲಿ ತೆರೆಕಂಡ `ಪಗೆತ ಪುಗೆ’ ಹಾಗೂ `ಬಿಸತ್ತಿ ಬಾಬು’,

ತುಳು ಸಿನಿಮಾಗಳಲ್ಲೂ ಮಿಂಚಿದ್ದ ಲೀಲಾವತಿ! Read More »

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಿಧನರಾಗಿರುವ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ. 8ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ Read More »

140 ಕೋಟಿ ರೂ. ಜಾಹೀರಾತು ಮೊತ್ತ ಬಾಕಿ!! | ಸಚಿವರ ಪತ್ರದಿಂದ ಬಹಿರಂಗವಾಯ್ತು ರಾಜ್ಯ ಸರಕಾರದ ಪ್ರಚಾರ ವೈಖರಿ!!

ಬೆಂಗಳೂರು: ಗ್ಯಾರೆಂಟಿ ಭಾಗ್ಯಗಳನ್ನು ನೀಡಿರುವ ರಾಜ್ಯ ಸರ್ಕಾರ ಪ್ರಚಾರಕ್ಕೂ ದೊಡ್ಡ ಮೊತ್ತವನ್ನು ವಿನಿಯೋಗಿಸಿದೆ ಎನ್ನುವ ಅಂಶ ಇದೀಗ ಬಯಲಾಗಿದೆ. ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಉಲ್ಲೇಖಿಸಿದ್ದಾರೆ. ಅದರಲ್ಲಿ ಬಾಕಿ ಉಳಿದಿರುವ ಮೊತ್ತವನ್ನು ಪಾವತಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗಾದರೆ ಅಧಿಕಾರಕ್ಕೇರಿ ಕೇವಲ ನಾಲ್ಕು ತಿಂಗಳಲ್ಲಿ ಅದೆಷ್ಟು ಮೊತ್ತದ ಜಾಹೀರಾತನ್ನು ನೀಡಿರಬಹುದು ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಪತ್ರದಲ್ಲಿ ತಿಳಿಸಿರುವಂತೆ –“ಜಿಲ್ಲಾ, ಪ್ರಾದೇಶಿಕ ಮತ್ತು ರಾಜ್ಯ

140 ಕೋಟಿ ರೂ. ಜಾಹೀರಾತು ಮೊತ್ತ ಬಾಕಿ!! | ಸಚಿವರ ಪತ್ರದಿಂದ ಬಹಿರಂಗವಾಯ್ತು ರಾಜ್ಯ ಸರಕಾರದ ಪ್ರಚಾರ ವೈಖರಿ!! Read More »

ಹಾಲಿನ ದರ ಏರಿಸಲು ಕೆ.ಎಂ.ಎಫ್ ಸಿದ್ಧತೆ!!

ಬೆಂಗಳೂರು: ಹಾಲಿನ ದರ ಮತ್ತೊಮ್ಮೆ ಏರಿಕೆ ಮಾಡುವ ಕುರಿತು ಕೆಎಂಎಫ್ ಮುಂದಾಗಿದೆ ಎಂದು ತಿಳಿದುಬಂದಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ನೀಡಿ ಹಾಲಿನ ದರ ಪರಿಷ್ಕರಣೆ ಮಾಡಲು ಹೊರಟಿದ್ದು. ಈ ಕುರಿತು ಜನವರಿಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದೀಗ ಹಾಲಿನ ದರ ಮತ್ತೆ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ

ಹಾಲಿನ ದರ ಏರಿಸಲು ಕೆ.ಎಂ.ಎಫ್ ಸಿದ್ಧತೆ!! Read More »

ಬೆಳ್ತಂಗಡಿ ಮೂಲದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ!

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿ ಲೀಲಾವತಿ (85) ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ಸಮಯಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತೀರಾ ಹದಗೆಟ್ಟಿದ್ದು, ಚಿತ್ರರಂಗದ ಹಲವು ನಟರು ಆಗಮಿಸಿ ಆರೋಗ್ಯ ವಿಚಾರಿಸಿದ್ದರು. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುವು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ನಾಗಕನ್ನಿಕೆ ಚಿತ್ರದ

ಬೆಳ್ತಂಗಡಿ ಮೂಲದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ! Read More »

ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!!

ಸಿಎಂ ತವರು ಜಿಲ್ಲೆಯಲ್ಲಿ ಜೀತಪದ್ಧತಿ ಇನ್ನೂ ಜೀವಂತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನೇಪಾಳ ದೇಶದ ತಾಯಿ ಮಕ್ಕಳನ್ನು ಜೀತ ಪದ್ದತಿಗೆ ತಳ್ಳಿ ದುಡಿಸಲಾಗುತ್ತಿತ್ತು. ಇದೀಗ ಅವರ ರಕ್ಷಣೆ ಮಾಡಲಾಗಿದೆ. ಎಚ್.ಡಿ ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ಈರೇಗೌಡ ಎಂಬಾತ ತನ್ನ ಜಮೀನಿನಲ್ಲಿ ಕೆಲಸಕ್ಕೆ ನೇಪಾಳ ಮೂಲದ ನಿರ್ಮಲಾ ಎಂಬ ಮಹಿಳೆ, ಆಕೆಯ ಪತಿ ಮತ್ತು ಮಕ್ಕಳನ್ನು ಜೀತಕ್ಕಿರಿಸಿದ್ದ. ಕಳೆದ ಒಂದೂವರೆ ವರ್ಷದಿಂದ ಜೀತ ಮಾಡಿಕೊಂಡಿದ್ದರು. ಜೀತಪದ್ಧತಿ ವಿರೋಧಿಸಿದ್ದಕ್ಕೆ ಪತ್ನಿಯಿಂದ ಪತಿಯನ್ನು ದೂರ

ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!! Read More »

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು!

ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ – ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣ ರಾವ್ ಬಾಬುರಾವ್

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು! Read More »

ತಾಳಿ ಕಟ್ಟುವ ಶುಭವೇಳೆ, ಕೈಯಲ್ಲಿರಲು ಹೂಮಾಲೆ, ಒಲ್ಲೆ ಅಂದಳು ಬಾಲೆ…!!

ತಾಳಿ ಕಟ್ಟುವ ವೇಳೆಯಲ್ಲಿ ವಧು ಮದುವೆಯನ್ನು ತಡೆ ಹಿಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ತಿಪ್ಪರಡ್ಟಿಹಳ್ಳಿಯ ಯಮುನಾ ಜಿ.ಎಂ ಜತೆಗೆ ಚಿಕ್ಕಬ್ಯಾಲದಕೆರೆಯ ಸಂತೋಷನೊಟ್ಟಿಗೆ ಮದುವೆ ನಿಶ್ಚಯವಾಗಿತ್ತು. ಚಿಕ್ಕಬ್ಯಾಲದಕೆರೆಯ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಡಿ. 6-7ರಂದು ವಿವಾಹ ನಡೆಯಬೇಕಿತ್ತು. ಡಿ.6ರಂದು ಆರತಕ್ಷತೆಯು ಚೆನ್ನಾಗಿಯೇ ನಡೆದಿತ್ತು. ಮದುವೆ ಪೂರ್ವವಾಗಿ ನಡೆಯಬೇಕಾದ ಶಾಸ್ತ್ರ-ಸಂಪ್ರದಾಯಗಳೆಲ್ಲವೂ ಜರುಗಿತ್ತು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ವಧು ಮನಸ್ಸನ್ನು ಬದಲಾಯಿಸಿದ್ದಳು. ಮುಹೂರ್ತದ ಸಮಯಕ್ಕೆ ವಧು ಮತ್ತು ವರನನ್ನು ಮಂಟಪದಲ್ಲಿ ಕೂರಿಸಲಾಗಿತ್ತು.

ತಾಳಿ ಕಟ್ಟುವ ಶುಭವೇಳೆ, ಕೈಯಲ್ಲಿರಲು ಹೂಮಾಲೆ, ಒಲ್ಲೆ ಅಂದಳು ಬಾಲೆ…!! Read More »

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ Read More »

error: Content is protected !!
Scroll to Top