ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಅಯೋಧ್ಯೆಯ ರಾಮಜನ್ಮ ಭೂಮಿ ಟ್ರಸ್ಟ್ ಸಮಿತಿಯ ಸದಸ್ಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜೀಯವರ 36ನೇ ಚಾತುರ್ಮಾಸ್ಯ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಜರಗುತಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಮೈಸೂರಿನ ಬಿ ಬಿ ಕೇರಿಗೆ ಸೌಹಾರ್ದ ಭೇಟಿ ನೀಡಿದರು. ಸ್ವಾಮೀಜಿ ಜೊತೆ ಅರುಣ್ ಪುತ್ತಿಲ ಅವರು ಜೊತೆಗಿದ್ದರು.ಕಾಲೊನಿಯಲ್ಲಿ ಸ್ವಾಮೀಜಿ ಪಾದಯಾತ್ರೆ ನಡೆಸಿ, ಅಲ್ಲಿನ ನಿವಾಸಿಗಳ ಮನೆಗಳಿಗೂ ಭೇಟಿ ನೀಡಿದರು. […]
ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »










