ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್!
ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆದಕಿದಷ್ಟು ಬೆಚ್ಚಿ ಬೀಳಿಸುವ ವಿಷಯಗಳು ಹೊರಬರುತ್ತಿವೆ. ಮಾಹಿತಿ ಪ್ರಕಾರ, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಹಲವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಪೋನ್ ಮೂಲಕ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಭಜರಂಗದಳ, ವಿಹೆಚ್ಪಿ, ಹಿಂದೂ ಜಾಗರಣೆ ವೇದಿಕೆಯ ಮುಖಂಡರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಿಂದುತ್ವ ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವದೂತ ವಿನಯ್ ಗುರೂಜಿಗೆ […]










