ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!!
ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು. […]
ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!! Read More »










