ರಾಜ್ಯ

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!!

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು. […]

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!! Read More »

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ!

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.  ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ.  2ನೇ ಪೋಕ್ಸೋ ಕೇಸ್​ನಲ್ಲಿ ಅರೆಸ್ಟ್ ವಾರಂಟ್​​ ಜಾರಿ ಮಾಡಿದ ಕೋರ್ಟ್​​, 1ನೇ ಪೋಕ್ಸೋ ಕೇಸ್​ನಲ್ಲಿ

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ! Read More »

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ

ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಮೊದಲ ಹಂತದಲ್ಲಿ 18 ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಉಳಿದ 13 ಜಿಲ್ಲೆಗಳನ್ನು ಯೋಜನೆಯೊಳಗೆ ತರಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳನ್ನು ಎರಡನೇ ಹಂತದಲ್ಲಿ ಸೇರಿಸಿಕೊಳ್ಳಲಾಗಿದೆ. ಎಲ್ಲಾ ಕುಶಲ ಕರ್ಮಿಗಳಿಗೂ ಅವಕಾಶ ಮಾಡಿಕೊಡುವ

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ Read More »

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು

ಬೆಂಗಳೂರು: ಭಾನುವಾರ ವಿಶ್ವದ ಅತೀ ದೊಡ್ಡ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟ ಭಾರತ ಹಾಗೂ ಆಸ್ಟ್ರೇಲಿಯ ತಂಡಗಳ ನಡುವೆ ನಡೆಯಲಿದ್ದು, ಒಂದೆಡೆ ಭಾರತದ ಆಟಗಾರರು ಸತತ ಅಭ್ಯಾಸದಲ್ಲಿ ತೊಡಗಿಕೊಂಡಿದ್ದರೆ, ಇನ್ನೊಂದೆಡೆ ಭಾರತ ತಂಡದ ಗೆಲುವಿಗಾಗಿ ದೇವಸ್ಥಾನಗಳಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಬೆಂಗಳೂರಿನ ನಿಮಿಷಾಂಭ ದೇವಾಲಯದಲ್ಲಿ ಭಾರತ ಗೆಲುವಿಗಾಗಿ ವಿಶೇಷ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ಮತ್ತೊಂದೆಡೆ ಕಾಪು ಕಡಲ ಕಿನಾರೆಗಳಲ್ಲಿ ಭಾರತ ಗೆಲುವಿಗಾಗಿ ಮರಳಿನಲ್ಲಿ ವಿಶ್ವಕಪ್ ಹೋಲುವ ಶಿಲ್ಪಗಳನ್ನು ರಚಿಸಿ ಶುಭ ಹಾರೈಸುವ

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು Read More »

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಮಾಡಿದೆ. ಶಾಸಕನಾಗಿ, ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಆರ್. ಅಶೋಕ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ‌ ಪಕ್ಷದ ನಾಯಕರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು. ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ Read More »

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನ!

ಮಂಗಳೂರು: ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಎಐಇ) ಮಂಗಳೂರು ಮತ್ತು ಬೆಂಗಳೂರು ನಡುವೆ ಎರಡು ವಿಮಾನಗಳ ಸೇವೆಯನ್ನು ಆರಂಭಿಸಿದ್ದು, ಈ ಎರಡೂ ನಗರಗಳ ನಡುವಿನ ಸಂಪರ್ಕವನ್ನು ವಿಸ್ತರಿಸಿದೆ. ಇದರೊಂದಿಗೆ ಮಂಗಳೂರಿಗೆ ಈಗ ಒಟ್ಟು ಏಳು ವಿಮಾನಗಳು ರಾಜ್ಯ ರಾಜಧಾನಿಯಿಂದ ಸಂಚರಿಸಲಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಮೊದಲನೇ ವಿಮಾನ IX 782 ಮಂಗಳವಾರದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ. ಎರಡನೇ ವಿಮಾನ IX1795 ಕಣ್ಣೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ. ಹೊಸ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ, ವಿಮಾನ ನಿಲ್ದಾಣವು ಸಾಂಪ್ರದಾಯಿಕ ಜಲಫಿರಂಗಿ

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನ! Read More »

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!!

ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ಸಿದ್ಧ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು. ಯಡಿಯೂರಪ್ಪ, ವಿಜಯೇಂದ್ರರಿಂದ ಯತ್ನಾಳ್ ಸಂಪರ್ಕ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!! Read More »

ದಂಡ ಕಟ್ಟಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ!!

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿರುವ ಬಗ್ಗೆ ವರದಿಯಾಗಿದೆ. ಹೆಚ್.ಡಿ.‌ ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ

ದಂಡ ಕಟ್ಟಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ!! Read More »

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು

ಬೆಂಗಳೂರು: ಯತೀಂದ್ರ ಅವರ ಸಂಭಾಷಣೆಯ ವೀಡಿಯೋ ವೈರಲ್ ಆದ ಘಟನೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಫೋನ್ ಸಂಭಾಷಣೆಯಲ್ಲಿ ವರ್ಗಾವಣೆಯ ವಿಷಯ ಮಾತನಾಡಲಾಗಿದೆಯೇ? ಇಲ್ಲ. ಹಾಗಿದ್ದು ವರ್ಗಾವಣೆಗೆ ಲಿಂಕ್ ಮಾಡುವುದು ಯಾಕೆ ಎಂದು ಪ್ರಶ್ನಿಸಿದರು. ಒಂದು ವೇಳೆ ಈ ಬಗ್ಗೆ ಒಂದೇ ಒಂದು ಸಾಕ್ಷ್ಯ ತೋರಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲೆಸೆದರು. ಮೈಸೂರಿನ ಜನಸಂಪರ್ಕ ಸಭೆಯೊಂದರಲ್ಲಿ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು Read More »

ಕಾರಾಗೃಹದಿಂದ ಬಿಡುಗಡೆಯಾದ ಮುರುಘಾಶ್ರೀ

ಚಿತ್ರದುರ್ಗ: ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಗುರುವಾರ ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಹೊಂದಿದರು. ನ್ಯಾಯಾಲಯ ನೀಡಿದ್ದ ಬಿಡುಗಡೆ ಆದೇಶವನ್ನು ಬುಧವಾರ ಚಿತ್ರದುರ್ಗ ಕಾರಾಗೃಹಕ್ಕೆ ವಕೀಲರು ತಲುಪಿಸಿದ್ದರು. ಆದರೆ ಸಮಯ ಮೀರಿದ್ದರಿಂದ, ಬುಧವಾರ ಬಿಡುಗಡೆ ಮಾಡಿರಲಿಲ್ಲ. ಹಾಗಾಗಿ ಗುರುವಾರ ಮಧ್ಯಾಹ್ನದ ಸಂದರ್ಭ ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಪಾಸ್ ಪೋರ್ಟನ್ನು ನ್ಯಾಯಾಲಯ ವಶಕ್ಕೆ ಪಡೆದುಕೊಂಡಿದೆ. ಮಾತ್ರವಲ್ಲ ಇಬ್ಬರ ಜಾಮೀನು ಪಡೆದುಕೊಂಡಿದ್ದು, ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂಬ ಷರತ್ತು ವಿಧಿಸಿದೆ. ಮಾತ್ರವಲ್ಲ, ಸಾಕ್ಷಿಗಳನ್ನು

ಕಾರಾಗೃಹದಿಂದ ಬಿಡುಗಡೆಯಾದ ಮುರುಘಾಶ್ರೀ Read More »

error: Content is protected !!
Scroll to Top