ರಾಜ್ಯ

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು […]

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ

ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯನವರ ತವರು ಜಿಲ್ಲೆಗಳಲ್ಲೂ ಮತದಾರರು ಇವಿಎಂ ಬೆಸ್ಟ್‌ ಎಂದಿದ್ದಾರೆ ಬೆಂಗಳೂರು : ಕರ್ನಾಟಕದಲ್ಲಿ ಶೇಕಡ 83.61ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ವಿಶ್ವಾಸಾರ್ಹತೆ ಹೊಂದಿರುವ ವಿಚಾರ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ,ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ Read More »

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌ Read More »

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್

ಬೆಂಗಳೂರು: ನಗರದಿಂದ ಕನ್ಯಾಕುಮಾರಿಯ ವರೆಗೆ ಸುಮಾರು 702 ಕಿ.ಮೀ. ಗಳಷ್ಟು ದೂರವನ್ನು ಬರೋಬ್ಬರಿ 5 ದಿನಗಳಲ್ಲಿ ಸೈಕಲ್ ಮೂಲಕ ಸವಾರಿ ನಡೆಸಿ ಮಾಜಿ ಸಚಿವ, ರಾಜಾಜಿನಗರದ ‌ಶಾಸಕ ಎಸ್. ಸುರೇಶ್ ಕುಮಾರ್ (70) ಸಾರ್ವಜನಿಕರು ಹುಬ್ಬೇರಿಸುವಂತೆ ಸಾಧನೆ ಮೆರೆದಿದ್ದಾರೆ. ಸುರೇಶ್ ಕುಮಾರ್ ಅವರು ಕಳೆದ ವರ್ಷ ಅಪರೂಪದ ನರದ ಸಮಸ್ಯೆಗೆ ತುತ್ತಾಗಿ ಚಿಕಿತ್ಸೆ ಪಡೆದವರು. ಅವರಿಗೆ ತಮ್ಮ ಕೈ ಬೆರಳುಗಳನ್ನು ಅಲುಗಾಡಿಸಲೂ ಸಾಧ್ಯವಿಲ್ಲದೆ ಹಾಸಿಗೆ ಹಿಡಿಯುವ ಸ್ಥಿತಿ ಬಂದಿತ್ತು. ಆದರೆ ಸೂಕ್ತ ಚಿಕಿತ್ಸೆ ಮತ್ತು ತಾನು ಮೊದಲಿನಂತಾಗಬೇಕು

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್ Read More »

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ

ಕಾರವಾರ: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಂತ್ರಸ್ತೆ ಸರಿಯಾಗಿ ಪಾಠ ಕಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಯುವತಿಯ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಕಾಮುಕ ಯುವಕ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದು, ಇದರಿಂದ ಎಚ್ಚರಗೊಂಡ ಯುವತಿ ಕೂಡಲೇ ಆತನ ಮಾನಗೇಡಿ ವರ್ತನೆಯನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಆ ಬಳಿಕ ಆ ಯುವಕನ ವಿರುದ್ಧ ಸಮರ ಸಾರಿದ್ದಾಳೆ. ವಿಡಿಯೋ ರೆಕಾರ್ಡ್ ಸಾಕ್ಷ್ಯದ ಮೂಲಕ ಬಸ್ಸಿನಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಯುವತಿಯ ಧೈರ್ಯಕ್ಕೆ ನಾಡಿನೆಲ್ಲೆಡೆ ಶ್ಲಾಘನೆ

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ Read More »

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ

ಪಟಾಕಿ ಸಿಡಿಸಿ, ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಜನ ಮಂಗಳೂರು: ಹೊಸ ವರ್ಷವನ್ನು ಇಡೀ ವಿಶ್ವವೇ ಸಂಭ್ರಮದಿಂದ ಸ್ವಾಗತಿಸಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಗಡಿಯಾರದ ಮುಳ್ಳು ರಾತ್ರಿ 12ನ್ನು ಸ್ಪರ್ಶಿಸುತ್ತಿದ್ದಂತೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ ಜನರು 2026ಕ್ಕೆ ಸ್ವಾಗತ ಕೋರಿದರು. ಮಂಗಳೂರಿನಲ್ಲಿ ಡಿಜೆ ಸಾಂಗ್‍ಗಳ ಜೊತೆಗೆ ಯಕ್ಷಗಾನದ ಹಾಡುಗಳಿಗೆ ನೃತ್ಯ ಮಾಡಿ ಹೊಸ ವರ್ಷವನ್ನು ಜನ ಸ್ವಾಗತಿಸಿದ್ದಾರೆ. ಮಂಗಳೂರಿನ ಕೆಲವೆಡೆ ಖಾಸಗಿಯಾಗಿ ಪಾರ್ಟಿಗಳು ನಡೆದಿವೆ. ಹೋಟೆಲ್‌, ಬಾರ್‌ಗಳಲ್ಲಿ ಮಾಮೂಲಿಗಿಂತ ಹೆಚ್ಚು

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ Read More »

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ

ಸುಳ್ಯ: ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ. ಬಿ. ಫೌಂಡೇಶನ್ ಅಧ್ಯಕ್ಷ ಎಂ. ಬಿ. ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕಿ ಡಾ. ಅನುರಾಧಾ ಕುರುಂಜಿ,

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ Read More »

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ

ಬಿಜೆಪಿ ಕೆಂಡಾಮಂಡಲ; ಕಾಂಗ್ರೆಸ್‌ಗೆ ಗಂಟಲಿನ ಬಿಸಿತುಪ್ಪವಾದ ವಿವಾದ ಬೆಂಗಳೂರು: ನಗರದ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಕೇರಳದ ಬಳಿಕ ಪಾಕಿಸ್ತಾನವೂ ಮೂಗುತೂರಿಸಿರುವುದು ವಿವಾದವನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿ ಮುಗಿಬಿದ್ದಿದ್ದು, ಕಾಂಗ್ರೆಸ್ ಸರ್ಕಾರ ಒಡೆದು ಆಳುವ ತುಷ್ಟೀಕರಣ ರಾಜಕಾರಣ ಮಾಡುತ್ತಿರುವುದರಿಂದ ಆಡಳಿತ ಹಳ್ಳಹಿಡಿದಿದೆ ಎಂದು ಆರೋಪಿಸಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ ಸುಮಾರು 200 ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಹೇಳಿಕೆ

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ Read More »

error: Content is protected !!
Scroll to Top