ರಾಜ್ಯ

ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆ | ಉಸ್ತುವಾರಿಗಳ ನೇಮಕ

ಬೆಂಗಳೂರು: 2024 ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಚುನಾವಣಾ ಉಸ್ತುವಾರಿಗಳ ವಿವರ ಈ ಕೆಳಗಿನಂತಿದೆ : ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಸಿ.ಟಿ.ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್.ಅಶೋಕ್, ಆಗ್ನೇಯ ಶಿಕ್ಷಕ ಕ್ಷೇತ್ರಕ್ಕೆ ಡಿ.ವಿ.ಸದಾನಂದ ಗೌಡ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ.ಟಿ.ರವಿ, ದಕ್ಷಿಣ ಶಿಕ್ಷಕ […]

ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆ | ಉಸ್ತುವಾರಿಗಳ ನೇಮಕ Read More »

ನಾಳೆ ಆ.26) : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೋದಿ ಬೆಂಗಳೂರಿಗೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ‘ಇಸ್ರೋ’ದ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆ.26 ರಂದು ಬೆಂಗಳೂರಿಗ ಆಗಮಿಸಲಿದ್ದಾರೆ. ಗುರುವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ರೋಡ್ ಶೋ ಆಯೋಜನೆ ಮಾಡಲಾಗುತ್ತದೆ ಎಂದಿದ್ದಾರೆ.ಆ.26 ಶನಿವಾರ ನಗರದ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತಿದ್ದೇವೆ. ಅವರ ಸ್ವಾಗತಕ್ಕೆ 5 ಸಾವಿರ ಜನ ಸೇರುತ್ತೇವೆ. ಇಸ್ರೋ ಸಂಸ್ಥೆ ಇರುವ ಪ್ರದೇಶದಲ್ಲಿ

ನಾಳೆ ಆ.26) : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೋದಿ ಬೆಂಗಳೂರಿಗೆ Read More »

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ

ತೆಲಂಗಾಣ: ತೆಲಂಗಾಣ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಸಂಘಟನಾ ಕಾರ್ಯದಲ್ಲಿ ಪಾಲ್ಗೊಳ್ಳಲು ತೆಲಂಗಾಣಕ್ಕೆ ತೆರಳಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡುವ ಕಾರ್ಯದಲ್ಲಿ ಭಾಗಿಯಾದರು. ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ನಡೆದ ಪ್ರಮುಖರ ಸಭೆಯಲ್ಲಿ ಅವರು ಪಾಲ್ಗೊಂಡು ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿದರು. ಎಲ್ಲರಂ ಗ್ರಾಮದಲ್ಲಿ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆ

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ Read More »

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ. ಈ ತಿಂಗಳ 25 ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ Read More »

ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್‍.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡು ಜೆಡಿಎಸ್ ಸೇರಿ ಕಣಕ್ಕಿಳಿದಿದ್ದ ಆಯನೂರು ಮಂಜುನಾಥ್ “ಕೈ” ಸೇರಲು ತೀರ್ಮಾನಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ ನಿಂದ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿಜೆಪಿಯ ಬಿ.ವೈ.ವಿಜಯೇಂದ್ರಗೆ ತೀವ್ರ ಸ್ಪರ್ಧೆ ಒಡ್ಡಿದ ನಾಗರಾಜ್ ಗೌಡ ಮತ್ತು ಯಶವಂತಪುರ ಬಿಜೆಪಿ ಶಾಸಕ ಎಸ್‍.ಟಿ.ಸೋಮಶೇಖರ್ ಅವರ ಬೆಂಬಲಿಗರೂ ಕಾಂಗ್ರೆಸ್

ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್‍.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ Read More »

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ಸಂಭವಿಸಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಸ್ನೇಹಿತ ಲತೀಫ್ (23) ಮೃತಪಟ್ಟ ದುರ್ದೈವಿಗಳು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್, ಮಂಗಳೂರಿನಿಂದ ಕಣ್ಣೂರು ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಎದುರು ಡಿಕ್ಕಿಯಾಗಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ನಾಳೆಯಿಂದ  ಮೆಟ್ರೋ ಪ್ರಯಾಣಿಕರಿಗೆ ಬಳಕೆಗೆ ಸಿಗಲಿದೆ ಎನ್‍ಸಿಎಂಸಿ ಕಾರ್ಡ್ | ಏನಿದು ಎನ್‍ಸಿಎಂಸಿ ಕಾರ್ಡ್ | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ದಿನದಿಂದ ದಿನಕ್ಕೆ ಬೆಂಗಳೂರಿನ ಜನರ ಜೀವನಾಡಿಯಾಗ್ತಿರೋ ಮೆಟ್ರೋ ಈಗ ಮತ್ತಷ್ಟು ಜನಸ್ನೇಹಿಯಾಗ್ತಿದೆ. ಈಗಾಗಲೇ ಮೆಟ್ರೋ ಕಾರ್ಡ್ ಪರಿಚಯಿಸಿರೋ ನಮ್ಮ ಮೆಟ್ರೋದಲ್ಲಿ ಇನ್ಮುಂದೇ ಎನ್‌ಸಿಎಂಸಿ ಕಾರ್ಡ್‌ (NCMC (National Common Mobility Card) ಸಿಗಲಿದೆ. ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೋಮವಾರದಿಂದ ಆ.21 ರಿಂದ ಎನ್ ಸಿಎಂ ಸಿ ಕಾರ್ಡ್ ಪ್ರಯಾಣಿಕರ ಬಳಕೆಗೆ ಸಿಗಲಿದೆ. ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಮಾರಾಟವನ್ನು ಸೋಮವಾರದಿಂದ ಆರಂಭಿಸುವುದಾಗಿ ನಮ್ಮ ಮೆಟ್ರೋ ಘೋಷಿಸಿದೆ. NCMC ಕಾರ್ಡ್ ಅಂದ್ರೆ ಏನು? ಅನ್ನೋದನ್ನು ನೋಡೋದಾದರೇ,

ನಾಳೆಯಿಂದ  ಮೆಟ್ರೋ ಪ್ರಯಾಣಿಕರಿಗೆ ಬಳಕೆಗೆ ಸಿಗಲಿದೆ ಎನ್‍ಸಿಎಂಸಿ ಕಾರ್ಡ್ | ಏನಿದು ಎನ್‍ಸಿಎಂಸಿ ಕಾರ್ಡ್ | ಇಲ್ಲಿದೆ ಡಿಟೈಲ್ಸ್ Read More »

ಸೌಜನ್ಯ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಜತೆ ಬೆಂಬಲ | ಹೋರಾಟಕ್ಕೆ ಇಡೀ ರಾಜ್ಯದ ಒಕ್ಕಲಿಗರ ಕೈಜೋಡಿಸುವಿಕೆ

ಆದಿಚುಂಚನಗಿರಿ: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಕುರಿತಂತೆ ಇದೀಗ ರಾಜ್ಯವ್ಯಾಪಿಯಾಗಿ ಚಳವಳಿಯ ರೂಪದಲ್ಲಿ ಪ್ರತಿಭಟನೆ ಹಬ್ಬುತ್ತಿದ್ದು, ಇನ್ನೊಂದು ಬೆಳವಣಿಗೆ ಆಗಿದೆ. ಸೌಜನ್ಯಾಳ ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ ಮತ್ತು ಸೌಜನ್ಯಗೆ ನ್ಯಾಯ ಕೊಡಿಸಲು ಕಂಕಣ ಬದ್ಧವಾಗಿ ನಿಂತಿರುವ ಮಹೇಶ್ ಶೆಟ್ಟಿ ತಿಮರೋಡಿಯವರು ಭಾನುವಾರ ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಭೇಟಿ ನೀಡಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯನ ಮನೆಯವರು ಭೇಟಿ ಮಾಡಿ ಧರ್ಮಸ್ಥಳದ

ಸೌಜನ್ಯ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಜತೆ ಬೆಂಬಲ | ಹೋರಾಟಕ್ಕೆ ಇಡೀ ರಾಜ್ಯದ ಒಕ್ಕಲಿಗರ ಕೈಜೋಡಿಸುವಿಕೆ Read More »

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ.

ಬೆಂಗಳೂರು: ಡಾ. ಮೀರಾಮಣಿಯವರು ಗ್ರಂಥಾಲಯ ಅಭಿವೃದ್ಧಿ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರವು 2023ರ “ಉತ್ತಮ ಗ್ರಂಥಪಾಲಕರು” ಎಂಬ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ಪೈಕಿ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ದಿ.ನೂಜಿ ಲಿಂಗಪ್ಪ ಗೌಡ, ದುಗ್ಗಮ್ಮ ದಂಪತಿ ಪುತ್ರಿ ಡಾ.ಮೀರಾರಾಣಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರು ಹಂಪಿನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಲಾದ ಗ್ರಂಥಾಲಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರಾಥಮಿಕ

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ. Read More »

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ

ಪುತ್ತೂರು:ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರಂಥಪಾಲಕ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು ಕೇಂದ್ರ ಸಚಿವರು ಆಗಿರುವ ನಿರ್ಮಲ ಸೀತಾರಾಮನ್ ಮತ್ತು ಶ್ರೀ ಎನ್ ರಾಜೀವ್ ಹಾಗೂ ಅನೇಕ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಇವರು ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಗ್ರಂಥಪಾಲಕರಾಗಿ ಅನೇಕ ವರುಷದಿಂದ ಕಾರ್ಯ ನಿರ್ವಹಿಸುತ್ತಿದ್ದು ಇವರ ಪತಿ ಎಡಮಂಗಲ ಪರ್ಲ ನಿವಾಸಿ ಬೆಂಗಳೂರಿನ MNC ಕಂಪೆನಿಯಲ್ಲಿ accounts head ಆಗಿರುವ ಶ್ರೀ ಆನಂದ ಪರ್ಲ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ Read More »

error: Content is protected !!
Scroll to Top