ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದ ಜೆಡಿಎಸ್ ಮತ್ತು ಬಿಜೆಪಿ ನಡುವೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೈತ್ರಿ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಯಾರೂ ಶಾಶ್ವತ ಮಿತ್ರರೂ ಅಲ್ಲ ಎಂಬ ಹಳೇ ಗಾದೆ ಮಾತಿಗೆ ಮತ್ತೊಂದು ನಿದರ್ಶನ ಕರ್ನಾಟಕದಲ್ಲೆ ತಯಾರಾಗುತ್ತಿದೆ. ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಿನಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರುವಂತೆಯೇ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿದ್ದಾರೆ. ತೆನೆ […]










