ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ
ತುಮಕೂರು: ತುಮಕೂರು ಬಿಜೆಪಿ ರೈತ ಮೋರ್ಚಾ ಹಾಗೂ ಕರ್ನಾಟಕ ಸುಭಾಷ್ ಪಾಳೇಕರ್ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಆಶ್ರಯದಲ್ಲಿ 101 ನಾಟಿ ಗೋವುಗಳ ವಿತರಣೆ ‘ಗೋ ದಾನ’ ಕಾರ್ಯಕ್ರಮ ಹಾಗೂ ಗೋ ಆಧಾರಿತ ಕೃಷಿಯ ಬಗ್ಗೆ ಮಾಹಿತಿ ಒಂದು ದಿನದ ಕಾರ್ಯಾಗಾರ ಅ. 3ರಂದು ತುಮಕೂರು ಕ್ಯಾತ್ಸಂದ್ರ ಶ್ರೀ ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ಸಭಾಭವನದಲ್ಲಿ ನಡೆಯಿತು. ಶ್ರೀ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಉಪಸ್ಥಿತರಿದ್ದು, ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ […]










