ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ
ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಅಂಬಾರಿಯನ್ನು ಹೊರುತ್ತಿದ್ದ ಆನೆ ಬಲರಾಮನ ಅಂತ್ಯಕ್ರಿಯೆ ಸೋಮವಾರ ವಿಧಿವಿಧಾನ ಪೂರ್ವಕವಾಗಿ ನಡೆಯಿತು. ಬಲರಾಮನ ಕಿವಿಯಲ್ಲಿ ನಾರಾಯಣ… ನಾರಾಯಣ… ನಾರಾಯಣ… ಎಂದು ಮಾವುತ ಮೂರು ಬಾರಿ ಉಸುರುತ್ತಾ, ಕಣ್ಣೀರಿಡುತ್ತಾ ಅಂತಿಮ ವಿದಾಯ ಹೇಳುತ್ತಿದ್ದರೆ, ಆಗಮಿಸಿದ ಎಲ್ಲರ ಕಣ್ಣಂಚಿನಲ್ಲೂ ನೀರಾಡಿತು. ಸೌಮ್ಯ ಸ್ವಭಾವದ ಬಲರಾಮ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಮೈಸೂರಿನ ಗಜಪಡೆಯ ಸಾರಥಿ, ಅರಮನೆಯ ಮುಖ್ಯ ಆನೆ, ಬಲಾಢ್ಯ ಅಂಬಾರಿಯನ್ನೇ ಸಲೀಸಾಗಿ ಎತ್ತಬಲ್ಲ ಬಲರಾಮ, ಹೆಸರಿಗೆ ತಕ್ಕಂತೆ ಬಲರಾಮ. ಹಾಗೆಂದು ಎಲ್ಲಿಯೂ ತನ್ನ ಬಲ ಪ್ರದರ್ಶನ […]
ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ Read More »










