ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು
ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ […]
ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು Read More »










