ರಾಜ್ಯ

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದೇ ಇರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ. ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು […]

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು Read More »

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಕಾಲಿಕ ನಿಧನ ಹೊಂದಿದ ಬಳ್ಳಾರಿ ವಿಭಾಗ ಪ್ರಭಾರಿಗಳಾಗಿದ್ದ ಸಿದ್ದೇಶ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮೃತರಿಗೆ ಗೌರವ ಸಮರ್ಪಿಸಿದರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಸಿದ್ಧೇಶ್ ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಕುಟುಂಬಕ್ಕೆ ಅಗಲುವಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ !

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ ! Read More »

ಸಿಇಟಿ ಕೌನ್ಲೆಲಿಂಗ್ ಆರಂಭ : ಇಲ್ಲಿದೆ ಸಲ್ಲಿಸಲಿರುವ ಕಡ್ಡಾಯ ದಾಖಲೆಗಳ ಸಂಪೂರ್ಣ ಮಾಹಿತಿ

ಬೆಂಗಳೂರು : ಕೆಸಿಇಟಿ ಕೌನ್ಸೆಲಿಂಗ್ (KCET Counselling 2023) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಫಲಿತಾಂಶದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕೆಸಿಇಟಿ ಕೌನ್ಸೆಲಿಂಗ್‌ಗೆ ಅರ್ಹರಾಗಿರುತ್ತಾರೆ. ಹೀಗಾಗಿ ಕೆಸಿಇಟಿ ಕೌನ್ಸೆಲಿಂಗ್‌ಗೆ ಸಂಬಂಧಪಟ್ಟ ದಿನಾಂಕ, ಕೌನ್ಸೆಲಿಂಗ್ ಪ್ರಕ್ರಿಯೆ ಇತರೆ ವಿವರಗಳನ್ನು ಈ ಕೆಳಗೆ ತಿಳಿಸಲಾಗಿದೆ. ಪರೀಕ್ಷಾ ಸಂಘಟನಾ ಸಂಸ್ಥೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರವಾದ ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಅನ್ನು ಬಿಡುಗಡೆ ಮಾಡುತ್ತದೆ. ಕೌನ್ಸೆಲಿಂಗ್‌ನ ದಿನಾಂಕಗಳನ್ನು ಸಾರ್ವಜನಿಕಗೊಳಿಸಿದ ತಕ್ಷಣ ಅಭ್ಯರ್ಥಿಗಳು ಅಧಿಕೃತ

ಸಿಇಟಿ ಕೌನ್ಲೆಲಿಂಗ್ ಆರಂಭ : ಇಲ್ಲಿದೆ ಸಲ್ಲಿಸಲಿರುವ ಕಡ್ಡಾಯ ದಾಖಲೆಗಳ ಸಂಪೂರ್ಣ ಮಾಹಿತಿ Read More »

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್

ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ. ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ. ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್ Read More »

ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಪ್ಯಾನ್ ಕಾರ್ಡನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲು ಜೂನ್ 30, 2023ರ ವರೆಗೆ ಗಡುವು ನೀಡಲಾಗಿತ್ತು. ಆದರೆ  ಈ ಗಡುವು ಮುಗಿದ ಬೆನ್ನಲ್ಲೇ ಇನ್ನು ಪಾನ್ ಹಾಗೂ ಆಧಾರ್ ಲಿಂಕ್ ಮಾಡದವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸರ್ಕಾರವುಕೊಟ್ಟ ಕೊನೆಯ ದಿನಾಂಕ ಮುಗಿದಿದೆ. ಈ ಗಡುವನ್ನು ಈ ಹಿಂದೆ ಹಲವು ಬಾರಿ ಸರ್ಕಾರ ವಿಸ್ತರಣೆ ಮಾಡಿದ್ದರೂ ಈ ಬಾರಿ ವಿಸ್ತರಿಸಿಲ್ಲ. ಒಬ್ಬ ವ್ಯಕ್ತಿಯು ಇನ್ನೂ ತಮ್ಮ

ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್ Read More »

ಜಟಿಲ ಸಮಸ್ಯೆಯಾದ ಅನ್ನಭಾಗ್ಯದ ಅಕ್ಕಿ ಬದಲು ಹಣ ವರ್ಗಾವಣೆ ಪ್ರಕ್ರಿಯೆ | ಬ್ಯಾಂಕ್ ಮತ್ತು ಪ್ಯಾನ್ ಕಾರ್ಡ್ ವಿವರ ಇಲ್ಲದಿರುವುದು ಸಮಸ್ಯೆ

ಬೆಂಗಳೂರು: ರಾಜ್ಯ ಸರಕಾರ ಬಿಪಿಎಲ್ ಕಾರ್ಡುದಾರರಿಗೆ ನೀಡುವ 5 ಕೆ.ಜಿ. ಅಕ್ಕಿ ಬದಲು ಹಣ ನೀಡುವ ಕುರಿತು ಈಗಾಗಲೇ ಘೋಷಣೆ ಮಾಡಿದ್ದು, ಹಣ ಹೇಗೆ ಕೊಡುವುದು ಎಂಬುದು ಅಧಿಕಾರಿಗಳಿಗೆ ಚಿಂತೆ ಶುರುವಾಗಿದೆ. ಐದು ಕೆ.ಜಿ.ಅಕ್ಕಿ ಬದಲು 170 ರೂಪಾಯಿ ಓರ್ವ ಫಲಾನುಭವಿಗೆ ನೀಡಬೇಕು. ಒಂದು ಮನೆಯಲ್ಲಿ ನಾಲ್ಕು ಮಂದಿ ಇದ್ದರೆ 680 ರೂ. ಪ್ರತಿತಿಂಗಳು ವರ್ಗಾಯಿಸಬೇಕು. ಜು.1 ರಿಂದಲೇ ನೀಡಲು ನಿರ್ಧರಿಸಿದ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ

ಜಟಿಲ ಸಮಸ್ಯೆಯಾದ ಅನ್ನಭಾಗ್ಯದ ಅಕ್ಕಿ ಬದಲು ಹಣ ವರ್ಗಾವಣೆ ಪ್ರಕ್ರಿಯೆ | ಬ್ಯಾಂಕ್ ಮತ್ತು ಪ್ಯಾನ್ ಕಾರ್ಡ್ ವಿವರ ಇಲ್ಲದಿರುವುದು ಸಮಸ್ಯೆ Read More »

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ

ಬೆಂಗಳೂರು : ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಿಂದ ಅನುಷ್ಠಾನಗೊಳಿಸುವ ಸಿದ್ಧತೆಯಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್​ ಕೂಡ ಸಿದ್ಧಪಡಿಸಲಾಗಿದೆ. ಈ ನಡುವೆ ಗೂಗಲ್​ ಪ್ಲೇಸ್ಟೋರ್​ನಲ್ಲಿ ಗೃಹಲಕ್ಷ್ಮೀ ಯೋಜನೆಯ ಹೆಸರಿಯಲ್ಲಿ ಮೂರು ನಕಲಿ ಆ್ಯಪ್​ಗಳ ಸೃಷ್ಟಿಯಾಗಿದ್ದು ಸೈಬರ್​ ಕ್ರೈಂ ಅಪಾಯ ಹೆಚ್ಚಾಗಿದೆ. ಥೇಟ್​ ಸರ್ಕಾರಿ ಆ್ಯಪ್​ನಂತೆಯೇ ಕಾಣುವಂತಹ ಮೂರು ನಕಲಿ ಗೃಹಲಕ್ಷ್ಮೀ ಅಪ್ಲಿಕೇಶನ್​ ಗೂಗಲ್​ ಪ್ಲೇಸ್ಟೋರ್​ನಲ್ಲಿ ಡೌನ್​ಲೋಡ್​ ಆಗ್ತಿದೆ. ಇದೊಂದು ನಕಲಿ ಆ್ಯಪ್​ ಎಂಬ ಅರಿವಿರದ ಅನೇಕರು ಈ ಆ್ಯಪ್‍

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ Read More »

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು,

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದು, ಸಿದ್ಧರಾಮಯ್ಯ ಸರಕಾರದ ಬಜೆಟ್ ಅಧಿವೇಶನ ಜು.3 ರಿಂದ ಆರಂಭವಾಗಲಿದ್ದು, ಜು.7 ರಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನಕ್ಕೂ ಮುತ್ತ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಸಿಎಂ ಬೊಮ್ಮಾಯಿ  ಜಾರಿಗೊಳಿಸಿದ ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ಧರಾಮಯ್ಯ ಸರಕಾರವನ್ನು ತರಾಟೆಗೆತ್ತಿಕೊಳ್ಳಲು ಸಜ್ಜಾಗುತ್ತಿದೆ ಎಂದು ತಿಳಿದು ಬಂದಿದೆ. ಅಧಿವೇಶನ ಜು.3 ರಂದು ಆರಂಭಗೊಂಢು ಜು.7 ರಂದು ಮುಗಿಯಲಿದೆ. ಮಾಜಿ ಸಿಎಂ

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ Read More »

error: Content is protected !!
Scroll to Top