ಗಲ್ಫ್ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ
ಯುದ್ಧದಿಂದಾಗಿ ವಿಮಾನಗಳು ರದ್ದಾಗಿ ಆತಂಕದ ಸ್ಥಿತಿ ಬೆಂಗಳೂರು: ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ […]
ಗಲ್ಫ್ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ Read More »










