ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ
ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘ ಅಗ್ರಹ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಎರಡು ಕ್ಷೇತ್ರಗಳಲ್ಲಿ ಸಾಧ್ಯವಾಗದಿದ್ದರೆ ಕನಿಷ್ಠ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಗೌಡ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಮಂಗಳೂರು ಪ್ರೆಸ್ಕ್ಲಬ್ನಲ್ಲಿ […]
ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ Read More »










