ರಾಜ್ಯ

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು

ಮುಜುಗರದ ಬಳಿಕ ಒಂದು ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಸ್ಕೀಂನ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೀಗಾಗಿ ಗೃಹಲಕ್ಷ್ಮಿ ಹೊಸವರ್ಷಕ್ಕೂ ಮುನ್ನ ಬಹುತೇಕ ಈ ಮಾಸಾಂತ್ಯದಲ್ಲಿ ಗೃಹಲಕ್ಷ್ಮಿ ಒಂದು ಕಂತಿ ಹಣ ಖಾತೆಗೆ ಜಮೆಯಾಗಲಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಈಗ 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಹಾಕುತ್ತಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಜಮೆ ಮಾಡದಿರುವ […]

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು Read More »

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತದ ಬಳಿಕ ರದ್ದಾಗಿರುವ ಅಂತಾರಾಷ್ಟ್ರೀಯ ಪಂದ್ಯಗಳು ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲು ಸಜ್ಜಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು Read More »

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು

ನಿಲ್ಲಿಸಿದ್ದ ಬಸ್‌ನಿಂದ ರಾಜಾರೋಷವಾಗಿ ಹಣ ಎತ್ತಿಕೊಂಡು ಹೋದ ಕಳ್ಳ ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ನಿಂತಿತ್ತು. ಊಟ ಮಾಡಿ ಬರುವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು Read More »

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ

ಮೊಟ್ಟೆ ತಿಂದರೆ ಕ್ಯಾನ್ಸರ್‌ ಬರಬಹುದು ಎಂಬುದೆಲ್ಲ ಸುಳ್ಳು ಸುದ್ದಿ ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಮೊಟ್ಟೆಯ ಬಗ್ಗೆ ಯಾರೂ ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ Read More »

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ

ಈಗಿರುವ 1.20 ಲ.ರೂ.ನಿಂದ ಹೆಚ್ಚಿಸುವ ಕುರಿತು ಸಚಿವರಿಂದ ಮಾಹಿತಿ ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಿಂತ

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ Read More »

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌ Read More »

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ?

ಸರ್ಕಾರದಿಂದ 4 ಸಾವಿರ ಕೋಟಿ ಬಾಕಿಯಾಗಿ ಸಮಸ್ಯೆಯಲ್ಲಿ ಸಂಸ್ಥೆ ಬೆಂಗಳೂರು : ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25ರವರೆಗೆ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಒಟ್ಟಾರೆ

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ? Read More »

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌

ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ನೋಟಿಸ್‌ ಹೊರಡಿಸಿದ ಪುತ್ತೂರು ಸಹಾಯಕ ಆಯುಕ್ತೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ. ಯಾಕೆ ಗಡಿಪಾರು ಮಾಡಬಾರದು ಅಂತ

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌ Read More »

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ

ಸೆಪ್ಟೆಂಬರ್‌ 9ರಿಂದ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಡಿಸಿಕೊಂಡು ಹೋದ ಪತ್ನಿ ಧರ್ಮಸ್ಥಳ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸೆಪ್ಟೆಂಬರ್ 9ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಚಿನ್ನಯ್ಯನಿಗೆ ಕಳೆದ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ Read More »

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು

ರಾತ್ರೋರಾತ್ರಿ ಕಡತಗಳನ್ನು ತಿದ್ದುವ ಅನುಮಾನದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಗೆ ಬಿಜೆಪಿ ಕಾವಲು ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿಯಲ್ಲಿ ರಾತ್ರಿಯಿಡೀ ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತ ಘಟನೆ ನಡೆದಿದೆ. ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ದಾಖಲೆಗಳನ್ನು ರಕ್ಷಿಸುವ ಉದ್ದೇಶದಿಂದ ಇಡೀ ರಾತ್ರಿ ಕಾವಲು ಕಾದಿದ್ದಾರೆ. ತನಿಖೆ ನಡೆಯುವವರೆಗೆ ದಾಖಲೆಗಳನ್ನು ತಿದ್ದುವ ಅಥವಾ

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು Read More »

error: Content is protected !!
Scroll to Top