ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ನಾನಾ ಅರ್ಥ ಬೆಂಗಳೂರು : ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ತೀವ್ರಗೊಂಡಿರುವಾಗಲೇ ಕೆಲವು ಶಾಸಕರು ಮತ್ತು ಎಂಎಲ್ಸಿಗಳು ವಿದೇಶಕ್ಕಡಡ ಹಾರಿದ್ದಾರೆ. ಇವರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದವರು ಎನ್ನುವುದು ಗಮನಾರ್ಹ. ಮೊದಲು ಸರ್ಕಾರಿ ಪ್ರಾಯೋಜಿತ ಎಂದು ಹೇಳಲಾಗಿದ್ದ ಈ ಟೂರ್, ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಖಾಸಗಿ ಟ್ರಿಪ್ ಎಂದು ಬದಲಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್ಸಿಗಳು ವಿದೇಶಕ್ಕೆ ಹಾರಿದ್ದಾರೆ. ಶಾಸಕರಾದ ದೇವೇಂದ್ರಪ್ಪ, ಎಚ್.ಡಿ ತಮ್ಮಯ್ಯ, ಹಂಪನಗೌಡ ಬಾದರ್ಲಿ, […]
ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು Read More »










