ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ
ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ನೀಡಲಾಯಿತು. ಆಮಂತ್ರಣವನ್ನು ದೇವರ ಮುಂದೆ ಇಟ್ಟು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಎಂ.ಪಿ ಉಮೇಶ್, ಯು.ಪಿ. ರಾಮಕೃಷ್ಣ ಉಪಸ್ಥಿತರಿದ್ದರು.
ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ Read More »










