ರಾಜ್ಯ

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.ಮಾರ್ಚ್ 25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ, […]

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ ಸೋಮಶೇಖರ ರೆಡ್ಡಿ (45) ಮತ್ತು ಶಾಂತ (40) ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ Read More »

ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ

ಒಪ್ಪದ ವಿಜಯಾನಂದ ಕಾಶಪ್ಪನವರ್’ನಿಂದ ರಾಜೀನಾಮೆ ಸಲ್ಲಿಕೆ ಬೆಂಗಳೂರು: ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. ಆದರೆ, ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರ ನಿನ್ನೆ ಮೀಸಲಾತಿ ಪ್ರಕಟಿಸಿದ ಹಿನ್ನಲೆಯಲ್ಲಿ ಇಂದು ಫ್ರೀಡಂ ಪಾರ್ಕ್‍ನಲ್ಲಿ ಪಂಚಮಸಾಲಿ ಮುಖಂಡರು ಹಾಗೂ

ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ Read More »

ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು, ನೂತನವಾಗಿ ನಿರ್ಮಿಸಲಾಗಿರುವ ಕೆಆರ್ ಪುರಂ- ಬೈಯ್ಯಪ್ಪನ ಹಳ್ಳಿ ಮೆಟ್ರೋ ರೈಲು ಮಾರ್ಗವನ್ನು (ಮಾ.25 ) ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಇದು ಪ್ರಮುಖವಾದ ಮೆಟ್ರೋ ಮಾರ್ಗವಾಗಿದ್ದು, ಈ ಮಾರ್ಗದಿಂದ 10 ಲಕ್ಷ ಜನರಿಗೆ ಸಹಾಯವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಮೆಟ್ರೋ ಉದ್ಘಾಟಿಸಿದ ನಂತರ ಅವರು ಮೆಟ್ರೋದಲ್ಲಿ ಸುಮಾರು 5 ಕಿ.ಮೀ.ವರೆಗೆ ಪ್ರಯಾಣಿಸಿದರು. ಆ ಸಂದರ್ಭದಲ್ಲಿ ಅವರು ರೈಲಿನಲ್ಲಿದ್ದ ಮೆಟ್ರೋ ರೈಲು ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ

ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಬೆಂಗಳೂರು: ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿಯವರು ಮಾತನಾಡಿದರು.ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕನ್ನಡ ಭಾಷೆ

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ Read More »

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ

ವರ್ಷದಲ್ಲಿ 12 ಸಿಲಿಂಡರ್‌ಗೆ ಸಿಗಲಿದೆ ಸಹಾಯಧನ ದೆಹಲಿ : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಸಿಗಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಲು ಅನುಮೋದನೆ ನೀಡಿದೆ. ಈ ಯೋಜನೆಗೆ 9.59 ಕೋಟಿ ಫಲಾನುಭವಿಗಳಿದ್ದಾರೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ Read More »

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ

ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ – ರಸ್ತೆ ಬದಿ ಗಮನಸೆಳೆಯುತ್ತಿರುವ ಆಮಂತ್ರಣ ಕಾರ್ಕಳ : ತುಳುನಾಡಿನ ಕಾರಣಿಕ ಕ್ಷೇತ್ರ ಐತಿಹಾಸಿಕ ಪ್ರಸಿದ್ಧ ಆದಿ ಆಲಡೆ, ಸಿರಿಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ಹೆಸರುಗಳಿಂದ ಪ್ರಖ್ಯಾತವಾಗಿರುವ ನಂದಳಿಕೆ ಮಹಾಲಿಂಗೇಶ್ವರ ದೇಗುಲದ ಸಿರಿಜಾತ್ರೆಯು ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾಗಿದೆ. ಈ ಬಾರಿ ಎಪ್ರಿಲ್‌ 6ರಂದು ನಂದಳಿಕೆ ಜಾತ್ರೆ ನಡೆಯಲಿದ್ದು, ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ ಎಂಬ ಪರಿಸರ ಜಾಗೃತಿಯುಳ್ಳ ಸಂದೇಶದೊಂದಿಗೆ ಜಾತ್ರೆಯ

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ Read More »

error: Content is protected !!
Scroll to Top