ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್
ಬೆಂಗಳೂರು :ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಇಚ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿಲ್ಲ ಎನ್ನಲಾಗಿದೆ. ನಿಮಗೆ ಕೋಲಾರ ಸೂಕ್ತ ಅಲ್ಲ, ವರುಣಾದಿಂದಲೇ ಸ್ಪರ್ಧಿಸಿ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ. ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿ ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್ […]
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್ Read More »










