ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್ ಕುಮಾರ್
ಬೆಂಗಳೂರು : ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ […]
ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್ ಕುಮಾರ್ Read More »










