ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ
ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಇಂದು ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. […]
ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ Read More »










