ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು!
ಮಂಗಳೂರು: ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ವಿಜಯಾ(33) ಮತ್ತು ಶೋಭಿತಾ (4) ಮೃತ ದುರ್ದೈವಿಯಾಗಿದ್ದು, ಅದೃಷ್ಟವಶಾತ್ 12 ವರ್ಷದ ಯಜ್ಞಾ ನೇಣು ಕುಣಿಕೆಯಿಂದ ಪಾರಾಗಿದ್ದಾಳೆ. ವಿಜಯಾ ಅವರ ಪತಿ ಆರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಆಕೆ ಉಮೇಶ್ ಎಂಬುವರನ್ನು ಮರು ಮದುವೆಯಾಗಿದ್ದರು. ಆದರೆ ಉಮೇಶ್ ಇತ್ತೀಚೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆಸರೆಯಾಗಿದ್ದ ಎರಡನೇ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದರಿಂದ ನೊಂದ ವಿಜಯಾ ತಮ್ಮ […]
ಮಂಗಳೂರು : ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಓರ್ವ ಬಾಲಕಿ ಪಾರು! Read More »










