ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ
ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು. ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ. ಸಿ. ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆ.ಸಿ. ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು […]
ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ Read More »










