ರಾಜ್ಯ

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ಸೈಟ್‌, ಫ್ಲಾಟ್‌ ಮಾರಿ, ಸಾಲ ತೆಗೆದು ವಂಚಕರಿಗೆ ಹಣ ಪಾವತಿಸಿ ಮೋಸ ಹೋದ ಸಾಫ್ಟ್‌ವೇರ್‌ ಉದ್ಯೋಗಿ ಬೆಂಗಳೂರು : ಮಹಿಳಾ ಟೆಕ್ಕಿಯೊಬ್ಬರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಮಾಡಿ 2 ಕೋ. ರೂ. ಲೂಟಿ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸೈಬರ್‌ ಚೋರರ ಬೆದರಿಕೆಗೆ ಮಣಿದ ಮಹಿಳೆ ತನ್ನ ಫ್ಲಾಟ್‌, ಸೈಟ್‌ಗಳನ್ನು ಮಾರಾಟ ಮಾಡಿ, ಸಾಲ ತೆಗೆದು ಹಣ ಹೊಂದಿಸಿ ಕೊಟ್ಟಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರ ನಿವಾಸಿ, ಸಾಫ್ಟ್‌ವೇರ್ ಉದ್ಯೋಗಿ ಭಾರಿ ವಂಚನೆಗೆ ಒಳಗಾದ […]

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ Read More »

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಬಿಸಿ ಬೆಂಗಳೂರು : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರ ಧಾರವಾಡದ ಸಿಲ್ವರ್ ಆರ್ಕೇಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ Read More »

ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತ : ಸವಾರ ನಡುರಸ್ತೆಯಲ್ಲಿ ಸಾವು

ಅಂಗಲಾಚಿದರೂ ಸಹಾಯಕ್ಕೆ ಬಾರದೆ ಅಮಾನವೀಯವಾಗಿ ನಡೆದುಕೊಂಡ ಜನ ಬೆಂಗಳೂರು: ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತವಾಗಿ 34ರ ಹರೆಯದ ವ್ಯಕ್ತಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಬೆಂಗಳೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ಬಿದ್ದಿದ್ದ ಪತಿಯ ಜೀವ ಉಳಿಸಲು ಪತ್ನಿ ಕೈಮುಗಿದು ಅಂಗಲಾಚಿದರೂ ಜನರು ಯಾರು ಕೂಡ ನೆರವಿಗೆ ಬಂದಿಲ್ಲ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬನಶಂಕರಿ ಮೂರನೇ ಸ್ಟೇಜ್ ಇಟ್ಟುಮಡುವಿನ ಬಾಲಾಜಿ ನಗರದ ನಿವಾಸಿ ವೆಂಕಟರಾಮಣನ್ ಮೃತ ದುರ್ದೈವಿ. ಬೆಳಗಿನ ಜಾವ 3.30ರ ಸುಮಾರಿಗೆ ಇವರಿಗೆ ಮನೆಯಲ್ಲಿಯೇ ಎದೆನೋವು ಕಾಣಿಸಿಕೊಂಡಿದೆ.

ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತ : ಸವಾರ ನಡುರಸ್ತೆಯಲ್ಲಿ ಸಾವು Read More »

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ

ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವ ಉದ್ಘಾಟನೆ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಡಿ.16 ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗುವ ಸಲುವಾಗಿ ರಾಷ್ಟ್ರಪತಿ ಆಗಮಿಸಲಿದ್ದಾರೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿ.22ರವರೆಗೆ ಏಳು ದಿನಗಳ ಕಾಲ ಬೃಹತ್ ಸಮಾರಂಭ ನಡೆಯಲಿದೆ. ಜಯಂತಿ ಮಹೋತ್ಸವ ಹಿನ್ನೆಲೆ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ Read More »

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ವೇತನ ಹೆಚ್ಚಳ, ಹಿಂಬಾಕಿ ಪಾವತಿ ಬೇಡಿಕೆ ಬೆಂಗಳೂರು: ಕೆಎಸ್ಆರ್​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆಗಸ್ಟ್‌ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾದಾಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಗಿತ್ತು. ಆದರೆ ಈ ಬಾರಿ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡದೆ ಹಠಾತ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳ ಸಂಬಂಧ ಶನಿವಾರ ಸಾರಿಗೆ ಸಚಿವರ ಜೊತೆಗೆ ಸಭೆ ನಡೆದಿತ್ತು. ಆದರೆ ಬೇಡಿಕೆಗಳ ಈಡೇರಿಕೆ ಸಂಬಂಧ

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ Read More »

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : ತಪ್ಪಿದ ಅನಾಹುತ

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಇಂದು ಬೆಳಗ್ಗೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ.

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : ತಪ್ಪಿದ ಅನಾಹುತ Read More »

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ

ಗಣ್ಯರ ಸಹಿತ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ದಾವಣಗೆರೆ : ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಯೋಸಹಜ ಅನಾರೋಗ್ಯದಿಂದ ಭಾನುವಾರ ಲಿಂಗೈಕ್ಯರಾಗಿದ್ದು, ಅವರ ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಬೆಂಗಳೂರಿನಿಂದ ಇಂದು ನಸುಕಿನ ಜಾವ ಶಾಮನೂರರ ಪಾರ್ಥಿವ ಶರೀರ ದಾವಣಗೆರೆಗೆ ಆಗಮಿಸಿದೆ. ಬೆಳಗ್ಗೆ 7 ರಿಂದ 12ರ ವರೆಗೆ ಶಾಮನೂರ ಪುತ್ರ ಸಚಿವ ಎಸ್​​ಎಸ್​​ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ Read More »

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ

ಅನುದಾನ ಕೇಳಿದಾಗ ಹರಿಕಥೆ ಹೇಳಬೇಡಿ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಬಾಯಿಮುಚ್ಚಿಸಿದ ಖಾದರ್‌ ಉಡುಪಿ: ವಿಧಾನಸಭೆ ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೋರಿ ಮಾತನಾಡಿದ ಸಂದರ್ಭ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದೆ. ಕರಾವಳಿ ಭಾಗದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೇಳಿಕೆ ಮತ್ತು ಸ್ಪೀಕರ್ ನಡೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಅಧಿವೇಶನದಲ್ಲಿ ಮಾತನಾಡುವ ವೇಳೆ ಶಾಸಕ ಯಶಪಾಲ್

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ Read More »

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು!

ಜನ ಸಂಚಾರವಿಲ್ಲದ ಕಾರಣ ತಪ್ಪಿದ ಅನಾಹುತ ಬೆಂಗಳೂರು : ಶರಾಬಿನ ಮತ್ತಿನಲ್ಲಿ ಬಸ್ಸನ್ನೇ ಕದ್ದುಕೊಂಡು ಹೋದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್‌ ಚಲಾಯಿಸಿಕೊಂಡು ಪಲಾಯನ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್​​ ಕಂಬಗಳಿಗೆ ಬಸ್ ಡಿಕ್ಕಿಯಾಗಿ ಕುಡುಕುರು ಸಿಕ್ಕಿಬಿದ್ದಿದ್ದಾರೆ. ಘಟನೆ ನಿನ್ನೆ ರಾತ್ರಿ ​​ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು! Read More »

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು

10 ಕಿ.ಮೀ. ಸಿನಿಮಾ ಶೈಲಿಯಲ್ಲಿ ಚೇಸ್‌ ಮಾಡಿದರೂ ತಪ್ಪಿಸಿಕೊಂಡ ದುಷ್ಕರ್ಮಿಗಳು ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಎಕ್ಸ್‌ಯುವಿ 500 ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದ ಗೋ ಕಳ್ಳರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪದಿಂದ‌ ಕುದುರೆಗುಂಡಿಯವರೆಗೆ ಸುಮಾರು 10 ಕಿ.ಮೀ ಎರಡು ಕಾರುಗಳು ರೇಸ್‌ನಂತೆ ಅತಿವೇಗವಾಗಿ ಸಾಗಿವೆ. ಹಿಂದೂ ಸಂಘಟಕರು ಈ ಚೇಸ್ ಮಾಡಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೊಪ್ಪ ಪಟ್ಟಣದಿಂದ

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು Read More »

error: Content is protected !!
Scroll to Top