ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ
ಕಾಂಗ್ರೆಸ್ನಿಂದ ತೀವ್ರ ವಿರೋಧ ಬೆಂಗಳೂರು: ಟಿಪ್ಪು ನಿಜ ಕನಸುಗಳು ವಿವಾದಾತ್ಮಕ ನಾಟಕ ರಾಜ್ಯದಾದ್ಯಂತ ಸಂಚಲನ ಮೂಡಿಸಿರುವಾಗಲೇ ಬಿಜೆಪಿ ಇದೇ ಮಾದರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಣಿಯಲು ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಸಿದ್ಧಪಡಿಸಿದೆ. ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಯಾಗಲಿದ್ದು ಇದನ್ನು ಕಾಂಗ್ರೆಸ್ ತೀವ್ರರವಾಗಿ ವಿರೋಧಿಸಿ ತಡೆಯುವಂತೆ ಎಸ್ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಕಾನೂನು ಸುವ್ಯವಸ್ಥೆ […]
ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ Read More »










