ದಯಾಮರಣ ಕೋರಿ ಪೊಲೀಸ್ ಸಿಬ್ಬದಿಯಿಂದ ರಾಷ್ಟ್ರಪತಿಗೆ ಪತ್ರ
ವಿಧಾನಸೌಧ ಭದ್ರತೆ ವಿಭಾಗದ ಡಿಸಿಪಿ ಅಶೋಕ ರಾಮಪ್ಪ ಜುಂಜರವಾಡ ವಿರುದ್ಧ ಆರೋಪ ಬೆಂಗಳೂರು : ವಿಧಾನಸೌಧ ಭದ್ರತೆ ವಿಭಾಗದ ಡಿಸಿಪಿ ಅಶೋಕ ರಾಮಪ್ಪ ಜುಂಜರವಾಡ ವಿರುದ್ಧ ವಿಧಾನಸೌಧದ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮಾನಸಿಕ ಕಿರುಕುಳ ಹಾಗೂ ಆಡಳಿತಾತ್ಮಕ ಹಿಂಸೆಯ ಆರೋಪ ಮಾಡಿ ರಾಷ್ಟ್ರಪತಿಗೆ ದಯಾ ಮರಣ ಕೋರಿ ಅನಾಮಧೇಯ ಪತ್ರ ಬರೆದಿದ್ದಾರೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಿಸಿಪಿ ಅಶೋಕ ರಾಮಪ್ಪ ಮಾನವೀಯತೆ ಇಲ್ಲದ ಅಧಿಕಾರಿ. ಕೆಳಹಂತದ ಅಧಿಕಾರಿ […]
ದಯಾಮರಣ ಕೋರಿ ಪೊಲೀಸ್ ಸಿಬ್ಬದಿಯಿಂದ ರಾಷ್ಟ್ರಪತಿಗೆ ಪತ್ರ Read More »









