ರಾಜ್ಯ

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು

ಭಾರಿ ಕುತೂಹಲ ಕೆರಳಿಸಿದ ಡಿಕೆಶಿ ಹೈಕಮಾಂಡ್‌ ಭೇಟಿ ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಎರಡನೇ ಸುತ್ತಿನ ಕುರ್ಚಿ ಜಗಳ ತಾರಕಕ್ಕೇರಿದೆ. ಶಿವಕುಮಾರ್‌ ಈ ಸಲ ಏನಾದರೊಂದು ತೀರ್ಮಾನವಾಗಲೇಬೇಕು ಎಂದು ಹಠಕ್ಕೆ ಬಿದ್ದಿದ್ದು, ಅವರ ಇತ್ತೀಚೆಗಿನ ಹೇಳಿಕೆಗಳು ಮತ್ತು ನಡೆಗಳು ಇದನ್ನು ಪುಷ್ಟೀಕರಿಸುತ್ತಿವೆ. ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿರುವಂತೆಯೇ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ […]

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು Read More »

ಪ್ಲಾಸ್ಟಿಕ್‌ ಗೋಡೌನ್‌ ಬೆಂಕಿಗಾಹುತಿ

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಸೋಮವಾರ ಮಧ್ಯರಾತ್ರಿ ಈ ಅವಘಡ ನಡೆದಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಇನ್ನೂ ಬೆಂಕಿ ಹತೋಟಿಗೆ ಬಂದಿಲ್ಲ. ಪ್ಲಾಸ್ಟಿಕ್ ಗೋಡೌನ್ ಸಮೀಪವೇ ಗ್ಯಾಸ್ ಸಿಲಿಂಡರ್ ಗೋಡೌನ್ ಇತ್ತು. ಗ್ಯಾಸ್ ಗೋಡೌನ್‌ಗೆ ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಯಿತ್ತು. ಸದ್ಯ ಭಾರಿ ಅನಾಹುತವೊಂದು ತಪ್ಪಿದೆ.

ಪ್ಲಾಸ್ಟಿಕ್‌ ಗೋಡೌನ್‌ ಬೆಂಕಿಗಾಹುತಿ Read More »

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ

ಮತ್ತೆ ಜೀವ ಪಡೆದುಕೊಂಡ ಮುಡಾ ಹಗರಣ ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸಂಭವಿಸಿದ ಬಹುಕೋಟಿ ಸೈಟ್‌ ಹಗರಣವನ್ನು ಮುಚ್ಚಿ ಹಾಕಲು ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂಪಾಯಿ ಲಂಚ ನೀಡಲಾಗಿದೆ ಎಂಬ ಸ್ಫೋಟಕ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಂದ ಕೋಟಿಗಟ್ಟಲೆ ರೂಪಾಯಿ ಲಂಚ ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿಗಟ್ಟಲೆ ಹಣ ಲಂಚ

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ Read More »

ವಿವಾಹಿತನ ಜೊತೆ ಮಗಳ ಪ್ರೇಮ: ಮರ್ಯಾದೆಗಂಜಿ ‌ಸಾವಿಗೆ ಶರಣಾದ ತಾಯಿ ಮತ್ತು ಮಗಳು

ಮಂಡ್ಯ: ವಿವಾಹವಾದ ಪುರುಷನ ಜೊತೆಗೆ ಮಗಳ ಪ್ರೇಮ ಸಂಬಂಧದ ಕಾರಣಕ್ಕೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ (46) ಮತ್ತು ಅವರ ಪುತ್ರಿ ಪ್ರಿಯಾಂಕ(19) ಮೃತಪಟ್ಟವರು. ಪ್ರಿಯಾಂಕ ತನ್ನದೇ ಗ್ರಾಮದ 34 ವರ್ಷದ ಮುತ್ತು ರಾಜ್ ಎಂಬವನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದಳು. ಆದರೆ ಆತನಿಗೆ ಮದುವೆಯಾಗಿ ಇಬ್ಬರು ಮಕ್ಕಳು ಸಹ ಇದ್ದರು. ಆದರೂ ಪ್ರಿಯಾಂಕಳನ್ನು ಪ್ರೀತಿಸುವ‌ ನಾಟಕವಾಡುತ್ತಿದ್ದ. ನಿತ್ಯವೂ ಇವರ ಮನೆಗೆ

ವಿವಾಹಿತನ ಜೊತೆ ಮಗಳ ಪ್ರೇಮ: ಮರ್ಯಾದೆಗಂಜಿ ‌ಸಾವಿಗೆ ಶರಣಾದ ತಾಯಿ ಮತ್ತು ಮಗಳು Read More »

ಉದ್ಯಮಿ ಎವಿಆರ್‌ಗೆ ಬೆದರಿಕೆ, ಹಣಕ್ಕಾಗಿ ಬೇಡಿಕೆ: ಕೃಷಿ ತಾಪಂಡ ‌ಮನೆಯಿಂದಲೇ ಆರೋಪಿ ವೈಶಾಖ್ ಬಂಧನ

ಬೆಂಗಳೂರು: ಉದ್ಯಮಿ ಅರವಿಂದ ವೆಂಕಟೇಶ್ ರೆಡ್ಡಿಗೆ ಬೆದರಿಕೆ ಒಡ್ಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ‌ ಗೆಳೆಯ ವೈಶಾಖ್‌ನನ್ನು ಎಚ್ ಎ ಎಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೃಷಿ ತಾಪಂಡ ಮನೆಯಲ್ಲೇ ಬಂಧಿಸಿರುವುದು ಈ ಪ್ರಕರಣದ ಕಾವು ಹೆಚ್ಚಿಸಿದೆ. ಕಳೆದ ಜನವರಿ ತಿಂಗಳಲ್ಲಿ ಎವಿಆರ್‌ಗೆ ಕೊರಿಯರ್ ಒಂದು ಬಂದಿದ್ದು, ಅದರಲ್ಲಿ ನಿನ್ನ ಮತ್ತು ನಟಿಯ ಜಗಳವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು. ಇಲ್ಲವಾದಲ್ಲಿ ನನ್ನ ಗ್ಯಾರೇಜ್‌ಗೆ ಆರರಿಂದ ಏಳು ಕೋಟಿ ರೂ. ಗಳನ್ನು ನೀಡಬೇಕು.

ಉದ್ಯಮಿ ಎವಿಆರ್‌ಗೆ ಬೆದರಿಕೆ, ಹಣಕ್ಕಾಗಿ ಬೇಡಿಕೆ: ಕೃಷಿ ತಾಪಂಡ ‌ಮನೆಯಿಂದಲೇ ಆರೋಪಿ ವೈಶಾಖ್ ಬಂಧನ Read More »

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ

ವಿಪಕ್ಷಗಳ ಭಾರಿ ವಿರೋಧದ ಹೊರತಾಗಿಯೂ ಅನುಷ್ಠಾನಕ್ಕೆ ಮುಂದಾದ ಸರ್ಕಾರ ಬೆಂಗಳೂರು : 2013–14ರಿಂದ 2018–19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವ ಒನ್‌ಟೈಮ್ ಸೆಟ್ಲ್‌ಮೆಂಟ್ ಯೋಜನೆಗೆ ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ವಿಪಕ್ಷಗಳು ಕಿಡಿ ಕಾರಿದ್ದು, ಅಲ್ಪಸಂಖ್ಯಾತರಿಗೆ ಮಾತ್ರ ಸಾಲದ ಬಡ್ಡಿ ಮನ್ನಾ ಮಾಡಿ ರೈತರು ಮತ್ತು ಹಿಂದುಳಿದ ವರ್ಗಗಳು ಸೇರಿ ಇತರ ಸಮುದಾಯಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿವೆ.

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ Read More »

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ

ಮೆಟ್ರೋ ರೈಲು ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ Read More »

ಹೋಟೆಲ್‌ನಲ್ಲಿ ತಾಸುಗಟ್ಟಲೆ ಕುಳಿತರೆ ಬರುತ್ತದೆ ಹೆಚ್ಚುವರಿ ಬಿಲ್‌!

ಸಣ್ಣ ಪುಟ್ಟ ಮೀಟಿಂಗ್‌ಗಳನ್ನು ಹೋಟೆಲ್‌ನಲ್ಲೇ ಮುಗಿಸುವವರಿಂದ ಟೇಬಲ್‌ ಚಾರ್ಜ್‌ ವಸೂಲು ಮಾಡಲು ಚಿಂತನೆ ಬೆಂಗಳೂರು : ಬೆಂಗಳೂರಿನಂಥ ದೊಡ್ಡ ನಗರಗಳಲ್ಲಿ ಹೋಟೆಲ್‌ಗಳು ಹೊಟ್ಟೆ ಹಸಿವು ತಣಿಸುವ ಕಾಫಿ- ತಿಂಡಿ ಸವಿಯುವ ಜಾಗಗಳಾಗಿ ಉಳಿಯದೆ ಮೀಟಿಂಗ್ ಸ್ಪಾಟ್‌ಗಳಾಗುತ್ತಿವೆ. ಕೆಲವರು ಅರ್ಧರ್ಧ ಕಾಫಿ ಹಿಡಿದುಕೊಂಡು ಮಾತಾಡುತ್ತಾ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಾರೆ. ಇದರಿಂದಾಗಿ ಗ್ರಾಹಕರು ಹಾಗೂ ಹೋಟೆಲ್ ಮಾಲೀಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ʼಟೇಬಲ್‌ ಚಾರ್ಜ್ʼ ವಸೂಲು ಮಾಡುವ ಬಗ್ಗೆ ಚರ್ಚೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನ ಹೋಟೆಲ್‌ವೊಂದರ ಗೋಡೆಯ ಮೇಲೆ ಇಲ್ಲಿ

ಹೋಟೆಲ್‌ನಲ್ಲಿ ತಾಸುಗಟ್ಟಲೆ ಕುಳಿತರೆ ಬರುತ್ತದೆ ಹೆಚ್ಚುವರಿ ಬಿಲ್‌! Read More »

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು

ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

error: Content is protected !!
Scroll to Top