ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್ ಜಗಳ?
ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹಕೈದಿಗಳಿಗೆ ಟಾರ್ಚರ್ ನೀಡುತ್ತಿರುವ ಆರೋಪ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ. ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ […]
ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್ ಜಗಳ? Read More »










