ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ
ಹಾಸನ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ದೊಡ್ಡಪುರ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದ ಕೃಷ್ಣಪ್ಪ ಎಂಬವರೇ ಮೃತ ದುರ್ದೈವಿ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಅವರು, ಒಂದು ಲಕ್ಷ ರೂ. ಸಾಲಕ್ಕೆ ಬರೋಬ್ಬರಿ 40 ಲಕ್ಷ ರೂಪಾಯಿಯ ಕೇಸ್. ಈ ಕಿರುಕುಳವನ್ನು ನಾನು ಇನ್ಯಾವ ಕಾಲಕ್ಕೆ ತಡೆದುಕೊಳ್ಳಲಿ ಎಂದು ಕಣ್ಣೀರಿಟ್ಟಿದ್ದಾರೆ. ನೆಲಮಂಗಲದ ರಮೇಶ್ ಮತ್ತು ಮಂಜು ಎಂಬವರ ಹೆಸರನ್ನು ಉಲ್ಲೇಖ ಮಾಡಿದ್ದು, ನಾನು […]
ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ Read More »










