ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್ಐಎ
ಮೂರು ವರ್ಷಗಳಿಂದ ತಪ್ಪಿಸಿಕೊಂಡಿರುವ ಲಷ್ಕರ್ನ ಉಗ್ರ ಬೆಂಗಳೂರು: ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ ಉಗ್ರನಿಗಾಗಿ ಕಳೆದ ಮೂರು ವರ್ಷದಿಂದ ಎನ್ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಗರದ ಜನನಿಬಿಡ […]
ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್ಐಎ Read More »










