ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ
ನವೀಕರಣ, ಪುಸ್ತಕ ಮೇಳದಲ್ಲಿ ಅವ್ಯವಹಾರ, ನಿಯಮ ಮೀರಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ಆರೋಪ ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್ ಶೆಟ್ಟಿ ಸುದ್ದಿಗೋಷ್ಠಿ ಕರೆದು ಸ್ಪೀಕರ್ ಕಚೇರಿ ನವೀಕರಣ ಮತ್ತಿತರ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಆರೋಪಿಸಿದ್ದರು. ಅದೇ ರೀತಿ ಬೆಂಗಳೂರು ಮತ್ತಿತರೆಡೆಗಳಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿಗಳಲ್ಲಿ ಖಾದರ್ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿ ಖಾದರ್ […]
ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ Read More »










