ಕಾಂಗ್ರೆಸ್ ನಾಯಕನ ಗನ್ಮ್ಯಾನ್ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್ ಸಾವು
ಬಳ್ಳಾರಿ ಬ್ಯಾನರ್ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳು ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕೇಸ್ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿ ಯುವಕ ರಾಜಶೇಖರ್ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್ನಿಂದ ರಾಜಶೇಖರ್ ಜೀವ ಹೋಗಿದ್ದು, ಸತೀಶ್ ರೆಡ್ಡಿ […]
ಕಾಂಗ್ರೆಸ್ ನಾಯಕನ ಗನ್ಮ್ಯಾನ್ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್ ಸಾವು Read More »









