ಜೈಲಿನಲ್ಲಿ ದರ್ಶನ್ ತೂಗುದೀಪ್ಗೆ ಮೂಲಸೌಕರ್ಯ ನಿರಾಕರಣೆ?: ವರದಿ ನೀಡಲು ಕರ್ನಾಟಕ ಸರ್ಕಾರಕ್ಕೆ ನೊಟೀಸ್
ಬೆಂಗಳೂರು: ತನಗೆ ಜೈಲಿನಲ್ಲಿ ಕನಿಷ್ಟ ಮೂಲಸೌಕರ್ಯಗಳನ್ನು ಸಹ ಜೈಲಧಿಕಾರಿಗಳು ನೀಡುತ್ತಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಯಿತು. ಈ ಸಂಬಂಧ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾ. ಮೂ. ಜೆ. ಬಿ. ಪರ್ದೀವಾಲ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠ ನೊಟೀಸ್ ಜಾರಿ ಮಾಡಿದೆ. ಆರೋಪಿ ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದ್ದು, ದರ್ಶನ್ಗೆ ಐಷಾರಾಮಿ ಸೌಲಭ್ಯಗಳನ್ನು ಜೈಲಿನಲ್ಲಿ […]
ಜೈಲಿನಲ್ಲಿ ದರ್ಶನ್ ತೂಗುದೀಪ್ಗೆ ಮೂಲಸೌಕರ್ಯ ನಿರಾಕರಣೆ?: ವರದಿ ನೀಡಲು ಕರ್ನಾಟಕ ಸರ್ಕಾರಕ್ಕೆ ನೊಟೀಸ್ Read More »









