RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ. ಯಾವುದೇ ಖಾಸಗಿ ಸಂಘ – ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಅದನ್ನು ನಮ್ಮ ಸರ್ಕಾರ ಈಗ ಅನುಷ್ಠಾನಕ್ಕೆ ತಂದಿದೆ. ಅವರು ಕ್ರಮ ಕೈಗೊಂಡ ಸಂದರ್ಭದಲ್ಲಿ ಯಾಕೆ ಆರೆಸ್ಸೆಸ್ ವಿರೋಧ […]
RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ಸಿದ್ದರಾಮಯ್ಯ Read More »










