ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿಯ ಹೊಸ ಆಫರ್ ಕುರಿತಂತೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಕೊನೆಯಾಗುವ ಕಾಲದಲ್ಲಿ ಪಕ್ಷಕ್ಕೆ ನಿಷ್ಟೆ ತೋರಿ ಜೈಲು ವಾಸವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆ ಸಮಯದಲ್ಲಿ ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ಮತ್ತೆ ಕ್ವಾಟ್ರಸ್ಗೆ ಕರೆ ತಂದೆ. ಆಗ ನನಗೊಬ್ಬ ಇನ್ಕಂ ಟ್ಯಾಕ್ಸ್ ಅಧಿಕಾರಿ ಕರೆ ಮಾಡಿದ್ದರು. […]
ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್ Read More »










