ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು?
ಪೊಲೀಸರ ಕಣ್ತಪ್ಪಿಸಿ ಮೂರು ದಿನಗಳಿಂದ ಮಂಗಳೂರಿನಲ್ಲಿ ಅಡಗಿಕೊಂಡಿದ್ದ ಕಾಂಗ್ರೆಸ್ ನಾಯಕ ಮಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಸಂಬಂಧಿಸಿ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡನನ್ನೂ ಕೊನೆಗೂ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿ ಈಗ […]
ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು? Read More »










